Close Menu
Ain Live News
    Facebook X (Twitter) Instagram YouTube
    Saturday, May 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Rain Alert: ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಭರ್ಜರಿ ಮಳೆ ಸಾಧ್ಯತೆ!

    By AIN AuthorMay 16, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:– ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಭರ್ಜರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದಾದ್ಯಂತ ಮೇ 17ರಿಂದ ಮಳೆ ಚುರುಕುಗೊಳ್ಳಲಿದ್ದು 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

    ನಿಮ್ಮ ಮನೆಯಲ್ಲೂ ಇಲಿಗಳ ಕಾಟ ಹೆಚ್ಚಾಗಿದ್ಯಾ? ಹಾಗಿದ್ರೆ ಹೀಗೆ ಮಾಡಿ ಓಡ್ಸಿ!

    ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದರೂ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    Post Views: 10

    Demo
    Share. Facebook Twitter LinkedIn Email WhatsApp

    Related Posts

    RCB ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ವೆಸ್ಟ್ ಇಂಡೀಸ್​ ಕ್ರಿಕೆಟ್ ಮಂಡಳಿ! ಏನಪ್ಪಾ ಅದು?

    May 17, 2025

    ವಾಹನ ಸವಾರರ ಗಮನಕ್ಕೆ: ಹೆಬ್ಬಾಳ ಫ್ಲೈಓವರ್​ನಲ್ಲಿ ಐದು ದಿನ ಸಂಚಾರ ನಿರ್ಬಂಧ!

    May 17, 2025

    ವಂಚನೆ ಕೇಸ್: ಮಾಜಿ ಇಡಿ ಅಧಿಕಾರಿ, ಪುತ್ರ ಸೇರಿ ನಾಲ್ವರ ವಿರುದ್ಧ FIR!

    May 17, 2025

    ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ: HD ಕುಮಾರಸ್ವಾಮಿ ವಾಗ್ದಾಳಿ!

    May 17, 2025

    IPL 2025: ಇಂದು ಕೆಕೆಆರ್ ವಿರುದ್ಧ ಬಲಿಷ್ಠ ಟೀಂ ಕಣಕ್ಕೆ.. ಆರ್​ಸಿಬಿ ತಂಡದಲ್ಲಿ ಯಾರೆಲ್ಲಾ ಇರ್ತಾರೆ?

    May 17, 2025

    ಇಂದು RCB ಮ್ಯಾಚ್: ವಿರಾಟ್‌ ಗೆ ವಿಶೇಷ ಗೌರವ ಸಲ್ಲಿಸಲು ಮುಂದಾದ ಫ್ಯಾನ್ಸ್.. ಇದು ಕೊಹ್ಲಿಗೆ ಬಿಗ್ ಗಿಫ್ಟ್!

    May 17, 2025

    ಬಿಡದಿ ಟೌನ್ ಶಿಪ್ ಯೋಜನೆ ಎಂದರೆ ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ: ಪ್ರತಿಪಕ್ಷ ನಾಯಕ ಆರ್.ಅಶೋಕ!

    May 16, 2025

    Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಹೊಡೆದಾಟ; ಬಾತ್​ ರೂಮ್ ಟೈಲ್ಸ್​ನಿಂದ ಹಲ್ಲೆ!

    May 16, 2025

    ದ್ವಿತೀಯ ಪಿಯುಸಿ -2 ಫಲಿತಾಂಶ ಪ್ರಕಟ: ಶೇ.31.27 ರಷ್ಟು ವಿದ್ಯಾರ್ಥಿಗಳು ಪಾಸ್!

    May 16, 2025

    ವಾಹನ ಸವಾರರ ಗಮನಕ್ಕೆ: ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್!

    May 16, 2025

    ನಾಳೆ RCB Vs KKR ಹೈವೋಲ್ಟೇಜ್ ಮ್ಯಾಚ್: ಬೆಂಗಳೂರು ತಂಡದ ಪ್ಲೇಯಿಂಗ್‌ 11 ಹೇಗಿದೆ ಗೊತ್ತಾ!?

    May 16, 2025

    ದೇಹದ ಯಾವ ಭಾಗದ ಮೇಲೆ ಹಲ್ಲಿ ಬಿದ್ರೆ ಏನರ್ಥ!? ಜ್ಯೋತಿಷ್ಯ ಹೇಳುವುದು ಹೀಗೆ!

    May 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.