ಮಳೆ ಅವಾಂತರ: ಆಂಜನೇಯ ದೇವಸ್ಥಾನದ ಮೇಲೆ ಬಿದ್ದ ಮರ!

ಧಾರವಾಡ:- ಕರ್ನಾಟಕದಲ್ಲಿ ಇತ್ತೀಚೆಗೆ ಧಾರಕಾರ ಮಳೆ ಸುರಿದಿದ್ದು, ಹಲವೆಡೆ ಸಾಕಷ್ಟು ಅನಾಹುತ ಸಂಭವಿಸಿದೆ. ಅದರಂತೆ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಆಂಜನೇಯನ ದೇವಸ್ಥಾನದ ಮೇಲೆ ಮರ ಬಿದ್ದ ಘಟನೆ ನಡೆದಿದೆ. ಗದಗ: ತೋಂಟದಾರ್ಯ ಜಾತ್ರೆ ಅಂಗವಾಗಿ ಜಾನುವಾರು ಮೇಳ! ಇಲ್ಲಿನ ಹೊಯ್ಸಳನಗರದಲ್ಲಿ ಈ ಘಟನೆ ನಡೆದಿದ್ದು, ಹನುಮಜಯಂತಿ ಮುನ್ನಾ ದಿನವೇ ಆಂಜನೇಯನ ದೇವಸ್ಥಾನದ ಮೇಲೆ ಮರ ಬಿದ್ದಿದೆ. ಆಂಜನೇಯನ ದೇವಸ್ಥಾನದ ಪಕ್ಕದಲ್ಲೇ ನಿಲ್ಲಿಸಿದ ಆಟೊ ಕೂಡ ಜಖಂ ಆಗಿದೆ. ಮಳೆ, ಗಾಳಿಗೆ ಬುಡ ಸಮೇತ ಮರ ಉರುಳಿ … Continue reading ಮಳೆ ಅವಾಂತರ: ಆಂಜನೇಯ ದೇವಸ್ಥಾನದ ಮೇಲೆ ಬಿದ್ದ ಮರ!