ಆರ್ ಸಿಬಿ Vs ಪಂಜಾಬ್ ಪಂದ್ಯಕ್ಕೆ ಮಳೆ ಅಡ್ಡಿ: ರದ್ದಾಗುವ ಸಾಧ್ಯತೆ?

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಬಿಗ್ ಫೈಟ್ ನಡೆಯಲಿದೆ. ಆದ್ರೆ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಟಾಸ್ ಪ್ರಕ್ರಿಯೆ ವಿಳಂಬವಾಗಿದೆ. ಹೀಗಾಗಿ ಪಂದ್ಯ ರದ್ದಾಗುವ ಸಾಧ್ಯತೆ ಇದೆ. ಹುಡುಗಿ ಜೊತೆ ಅಸಭ್ಯ ವರ್ತನೆ: ಯುವಕನಿಗೆ ಬಿತ್ತು ಧರ್ಮದೇಟು! ಕಳೆದ ಕೆಲವು ದಿನಗಳಿಂದ, ಬೆಂಗಳೂರಿನಲ್ಲಿ ರಾತ್ರಿ 2 ರಿಂದ 3 ಗಂಟೆಗಳ ಕಾಲ ಮಳೆಯಾಗುತ್ತಿದೆ. ಆದ್ದರಿಂದ, ಪಂದ್ಯ ಕಡಿಮೆ ಓವರ್‌ಗಳೊಂದಿಗೆ ನಡೆಯುವ ನಿರೀಕ್ಷೆಯಿದೆ. ಇನ್ನೂ ತುಂತುರು ಮಳೆಯಾಗುತ್ತಿದ್ದು, ಬಿಸಿಸಿಐ ಅಧಿಕಾರಿಗಳು … Continue reading ಆರ್ ಸಿಬಿ Vs ಪಂಜಾಬ್ ಪಂದ್ಯಕ್ಕೆ ಮಳೆ ಅಡ್ಡಿ: ರದ್ದಾಗುವ ಸಾಧ್ಯತೆ?