ಬೆಂಗಳೂರಿನಲ್ಲಿ ಮಳೆ ಅವಾಂತರ: ಓರ್ವ ಸಾವು, ಹಲವೆಡೆ ಟ್ರಾಫಿಕ್ ಜಾಮ್!
ಬೆಂಗಳೂರು:- ಭಾರಿ, ಗಾಳಿ ಮಳೆಗೆ ಆಟೋದ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕತ್ರಿಗುಪ್ಪೆಯ ಎಂ.ಎಂ.ಬಾರ್ ಬಳಿ ಜರುಗಿದೆ. ಪಹಲ್ಗಾಮ್ ದಾಳಿ ಬೆನ್ನಲ್ಲೇ ಉತ್ತರ ಕನ್ನಡದ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ! ವಿಚಾರ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇನ್ನು, ನಗರದ ರಿಚ್ಮಂಡ್ ಟೌನ್, ಶಾಂತಿನಗರ, ಕಾರ್ಪೊರೇಷನ್, ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ರಾಜಾಜಿನಗರ, ಬಸವೇಶ್ವರ ನಗರ, ನಂದಿನಿ ಲೇಔಟ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಏಕಾಏಕಿ ಮಳೆ ಬಂದಿದ್ದರಿಂದ ಬಸ್ ನಿಲ್ದಾಣಗಳಲ್ಲಿ ಜನ ಆಶ್ರಯ ಪಡೆಯುತ್ತಿದ್ದಾರೆ. ಬೈಕ್ ಸವಾರರು … Continue reading ಬೆಂಗಳೂರಿನಲ್ಲಿ ಮಳೆ ಅವಾಂತರ: ಓರ್ವ ಸಾವು, ಹಲವೆಡೆ ಟ್ರಾಫಿಕ್ ಜಾಮ್!
Copy and paste this URL into your WordPress site to embed
Copy and paste this code into your site to embed