Rain News: ಕರ್ನಾಟಕದಲ್ಲಿ ನಾಳೆ ರಣಭೀಕರ ಮಳೆ ಸಾಧ್ಯತೆ: ಎಲ್ಲೆಲ್ಲಿ?
ಬೆಂಗಳೂರು:- ಕರ್ನಾಟಕದಲ್ಲಿ ನಾಳೆ ರಣಭೀಕರ ಮಳೆ ಆಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಿಡ್ನಿ ಸ್ಟೋನ್ ಕರಗಲು ವೀಳ್ಯದೆಲೆ ರಸಕ್ಕೆ ಇದನ್ನು ಬೆರೆಸಿ ತಿನ್ನಿ.. ಆಮೇಲೆ ನೋಡಿ ಚಮತ್ಕಾರ! ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳಿಂದ ನಗರದ ಹಲವೆಡೆ ಸಾಧಾರಣ ಮಳೆಯಾಗಿದೆ. ಇನ್ನು ನಾಳೆ ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಕಾರ … Continue reading Rain News: ಕರ್ನಾಟಕದಲ್ಲಿ ನಾಳೆ ರಣಭೀಕರ ಮಳೆ ಸಾಧ್ಯತೆ: ಎಲ್ಲೆಲ್ಲಿ?
Copy and paste this URL into your WordPress site to embed
Copy and paste this code into your site to embed