Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬಾಗಲಕೋಟೆ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಭಾರೀ ಮಳೆಗೆ ಪಲ್ಟಿ ಹೊಡೆದ ಕಾರು: ಇಬ್ಬರು ಸ್ಥಳದಲ್ಲೇ ದುರ್ಮರಣ! ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗಲಿದೆ. ಬೀದರ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!