ಕರ್ನಾಟಕದಲ್ಲಿ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!
ಬೆಂಗಳೂರು:- ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಅದರಂತೆ ಕರ್ನಾಟಕದ ಹಲವೆಡೆ ಇಂದಿನಿಂದ ಮಳೆಯ ಆರ್ಭಟ ಜೋರಾಗಿ ಇರಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ರೇವ್ ಪಾರ್ಟಿ ಮೇಲೆ ದಾಳಿ: 30ಕ್ಕೂ ಹೆಚ್ಚು ಯುವಕ-ಯುವತಿಯರು ನಶೆಯಲ್ಲಿ ತೇಲಾಟ.. ಬಿಸಿ ಮುಟ್ಟಿಸಿದ ಖಾಕಿ! ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್ನಲ್ಲಿ ಸಾಧಾರಣ … Continue reading ಕರ್ನಾಟಕದಲ್ಲಿ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!
Copy and paste this URL into your WordPress site to embed
Copy and paste this code into your site to embed