Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭಾರಿ ಮಳೆ: ಕೊಡಗಿನ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಭರ್ತಿ!

    By AIN AuthorJune 17, 2025
    Share
    Facebook Twitter LinkedIn Pinterest Email
    Demo

    ಕೊಡಗು:- ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ನದಿ ತೊರೆಗಳು ತುಂಬಿ ಹರಿಯುತ್ತಿದೆ. ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದೆ‌. ಬ್ರಹ್ಮಗಿರಿ ತಪ್ಪಲು ಪ್ರದೇಶ ತಲಕಾವೇರಿ ಭಾಗಮಂಡಲದಲ್ಲು ಭಾರಿ ಮಳೆಯಾಗುತ್ತಿದೆ.

    ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್: ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್!

    ಈ ಭಾಗದಲ್ಲಿ ಭಾರಿ ಮಳೆ ಹಿನ್ನಲೆ ಕಾವೇರಿ ನದಿ ಮಟ್ಟ ಗಣನೀಯ ಏರಿ ಕಂಡಿದೆ. ಕಾವೇರಿ ನದಿಯಲ್ಲಿ ನೀರು ಹೆಚ್ಚಾಗಿರೋದ್ರಿಂದ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೋಮ್ಮೆ ಭರ್ತಿಯಾಗಿದೆ. ನಾಪೋಕ್ಲು-ಭಾಗಮಂಡಲ ರಸ್ತೆ ಮೇಲೆ ಅಲ್ಪ ಪ್ರಮಾಣದಲ್ಲಿ ನೀರು ಹರಿಯುತ್ತಿದೆ‌.

    ಇದೇ ರೀತಿ ಮಳೆ ಮುಂದುವರೆದಲ್ಲಿ ಮಡಿಕೇರಿ-ಭಾಗಮಂಡಲ, ನಾಪೋಕ್ಲು-ಭಾಗಮಂಡಲ ರಸ್ತೆಗಳ ಮೇಲು ನೀರು ತುಂಬಿ ಬಾಗಮಂಡಲದ ಭಗಂಡೇಶ್ವರ ದೇವಾಲಯದ ಸಮೀಪಕ್ಕು ನೀರು ಬರುವ ಸಾಧ್ಯತೆ ಇದೆ. ಈ ಭಾರಿ ರಸ್ತೆಗಳ ಮೇಲು ನೀರು ಹರಿದು ಬಂದ್ ಆದ್ರು ಕೂಡ ಜನತೆ ಯಾವುದಕ್ಕು ಭಯ ಪಡುವ ಅಗತ್ಯ ಇಲ್ಲ. ಪರ್ಯಾಯವಾಗಿ ಮೆಲ್ಸೆತುವೆಯನ್ನ ಅವಲಂಬಿಸಲಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೋದಾಗ ಹಾವು ಕಚ್ಚಿ ವ್ಯಕ್ತಿ ಸಾವು..!

    June 17, 2025

    ಶಾಲಾ ಕಟ್ಟಡ, ಕಂಪೌಂಡಗಳಿಗೆ ರಾಜ್ಯ ಸರ್ಕಾರ ಅನುದಾನವನ್ನು ಶೀಘ್ರವಾಗಿ ನೀಡಬೇಕು: ಶಾಸಕ ಎಂ ಆರ್ ಪಾಟೀಲ್

    June 17, 2025

    ಮುಂದಿನ ಪ್ರಧಾನಿ ರಾಹುಲ್ ಗಾಂಧಿ: ಸಲೀಂ ಅಹ್ಮದ್ ವಿಶ್ವಾಸ

    June 17, 2025

    ನೀಟ್ ಪರೀಕ್ಷೆಯಲ್ಲಿ ಆಕಾಶ ಎಜ್ಯುಕೇಷನಲ್ ಸರ್ವೀಸಸ್ ಲಿಮಿಟೆಡ್‌ನ ವಿದ್ಯಾರ್ಥಿಗಳ ಸಾಧನೆ

    June 17, 2025

    ಧಾರಕಾರ ಮಳೆ: ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ!

    June 17, 2025

    ಹಾಸನದಲ್ಲಿ ನಿಲ್ಲದ ಪುಡಿರೌಡಿಗಳ ಹಾವಳಿ: ಕೊಲೆ ಮಾಡಲು ತನ್ನೊಟ್ಟಿಗೆ ಬರದ ಯುವಕನಿಗೆ ಮಾರಣಾಂತಿಕ ಹಲ್ಲೆ!

    June 17, 2025

    ಮಳೆ ಅಬ್ಬರ: ರಸ್ತೆಗೆ ಉರುಳಿಬಿದ್ದ ಬೃಹತ್ ಮರ; ಸಂಚಾರ ಸ್ಥಗಿತ!

    June 17, 2025

    ಮಂಡ್ಯ: ಅಡಿಕೆ, ಬಾಳೆ, ತೆಂಗು ಜೊತೆ ಗಾಂಜಾ ಬೆಳೆದ ಭೂಪ: ಅಕ್ರಮ ಭೇದಿಸಿದ ಅಬಕಾರಿ ತಂಡ!

    June 17, 2025

    ದನಗಳ ಶೆಡ್ಡುಗಳ ನಿರ್ಮಾಣದಲ್ಲಿ ಗೊಂದಲ: ಗ್ರಾ. ಪಂ.ಗೆ ಬಂತು ಎಮ್ಮೆ.! ಆಡಳಿತ ವ್ಯವಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ.!

    June 17, 2025

    ಭಾರಿ ಗಾಳಿ ಮಳೆ: ಇಂದು ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    June 17, 2025

    ಮಂತ್ರಾಲಯಕ್ಕೆ ಪ್ರಹ್ಲಾದ್ ಜೋಶಿ ಭೇಟಿ: ಗುರುರಾಯರ ದರ್ಶನ ಪಡೆದ ಕೇಂದ್ರ ಸಚಿವರು

    June 17, 2025

    ಭಾರೀ ಮಳೆ: ಇಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ!

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.