ಮಂಡ್ಯದಲ್ಲಿ ಮಳೆ ಆರ್ಭಟ : ಕೆಆರ್ಎಸ್ಗೆ ಒಳಹರಿವು ಹೆಚ್ಚಳ!
ಮಂಡ್ಯ:- ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ಜಲಾಶಯಗಳಿಗೆ ಜೀವಕಳೆ ಬಂದಿದೆ. ಅಂತೆಯೇ ಕೆಆರ್ಎಸ್ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಮಕ್ಕಳಿಗೆ ಅನಾರೋಗ್ಯ ಇದ್ದರೇ ಶಿಕ್ಷಕರು ರಜೆ ಕೊಡಬೇಕು: ಶರಣಪ್ರಕಾಶ್ ಪಾಟೀಲ್! ಬಿಸಿಲಿನ ತಾಪಕ್ಕೆ ಕೆಆರ್ಎಸ್ನ ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳ ಆಗಿದೆ. ನಿನ್ನೆಯ ವರೆಗು 150 ಕ್ಯೂಸೆಕ್ … Continue reading ಮಂಡ್ಯದಲ್ಲಿ ಮಳೆ ಆರ್ಭಟ : ಕೆಆರ್ಎಸ್ಗೆ ಒಳಹರಿವು ಹೆಚ್ಚಳ!
Copy and paste this URL into your WordPress site to embed
Copy and paste this code into your site to embed