ಪಶ್ಚಿಮ ಘಟ್ಟದಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿರುವ ‘ಕಪಿಲಾ’; ಜಲಾವೃತಗೊಂಡ ಶಿಶಿಲೇಶ್ವರ ದೇವಸ್ಥಾನ!

ಮಂಗಳೂರು:- ಕರ್ನಾಟಕದಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಧಾರಕಾರ ಮಳೆ ಸುರಿಯುತ್ತಿದೆ. ಅದರಂತೆ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆ ಕಪಿಲಾ ನದಿ ತುಂಬಿ ಹರಿಯುತ್ತಿದೆ. ಹೀಗಾಗಿ ಮತ್ಸ್ಯಕ್ಷೇತ್ರ ಶಿಶಿಲದ ಶಿಶಿಲೇಶ್ವರ ದೇವಸ್ಥಾನ ಜಲಾವೃತವಾಗಿದೆ. ಬಳಸದ ವಿದ್ಯುತ್​ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು! ಪಶ್ಚಿಮ ಘಟ್ಟ ಭಾಗದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಬೆಳ್ತಂಗಡಿಯ ಕಪಿಲಾ ನದಿಯಲ್ಲಿ ಭಾರೀ ನೀರಿನ ಹರಿವು ಹೆಚ್ಚಾಗಿದೆ. ಬೆಳ್ತಂಗಡಿಯ ಶಿಶಿಲದ ಕಪಿಲಾ ನದಿ ತಟದಲ್ಲಿರುವ ಮತ್ಸ್ಯಕ್ಷೇತ್ರ … Continue reading ಪಶ್ಚಿಮ ಘಟ್ಟದಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿರುವ ‘ಕಪಿಲಾ’; ಜಲಾವೃತಗೊಂಡ ಶಿಶಿಲೇಶ್ವರ ದೇವಸ್ಥಾನ!