ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!
ಬೆಂಗಳೂರು:- ಕರ್ನಾಟಕದಲ್ಲಿ ಇಷ್ಟು ದಿನ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 11 ರಿಂದ ಮತ್ತೆ ಮಳೆ ಆರ್ಭಟ ಜೋರಾಗಲಿದೆ. ಜೂ.11ಕ್ಕೆ ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಅನಾರೋಗ್ಯ ಸಮಸ್ಯೆ: ದಿಢೀರ್ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ! ಜೂ.12 ಗುರುವಾರ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಹಳದಿ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!
Copy and paste this URL into your WordPress site to embed
Copy and paste this code into your site to embed