ದೇಶದ ಈ ರಾಜ್ಯದಲ್ಲಿ ಜೂನ್ 2ರವರೆಗೆ ಮಳೆಯ ಅಬ್ಬರ ಜೋರು!

ಬೆಂಗಳೂರು:- ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಜೂನ್ 2ರವರೆಗೆ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾವೇರಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ವಿದ್ಯಾರ್ಥಿಗಳಲ್ಲಿ ಓರ್ವ ನಾಪತ್ತೆ! ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಲ್ಲಿ ರಸ್ತೆಗಳು, ಮನೆಗಳು ಮತ್ತು ತೋಟಗಳು ಮುಳುಗಿವೆ. ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಐಎಂಡಿ ಈ ಪ್ರದೇಶಕ್ಕೆ ರೆಡ್ ಅಲರ್ಟ್ ನೀಡಿದೆ. ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಉಂಟಾಗಿದ್ದು, ಇದು ಮುಂಬರುವ ದಿನಗಳಲ್ಲಿ … Continue reading ದೇಶದ ಈ ರಾಜ್ಯದಲ್ಲಿ ಜೂನ್ 2ರವರೆಗೆ ಮಳೆಯ ಅಬ್ಬರ ಜೋರು!