ಅತ್ಯಾಚಾರ ಕೇಸ್: ಬೇರೆ ಕೋರ್ಟ್ಗೆ ಪ್ರಕರಣ ವರ್ಗಾಯಿಸಲು ಕೋರಿದ್ದ ಅರ್ಜಿ ವಜಾ!
ಬೆಂಗಳೂರು:- ಅತ್ಯಾಚಾರ ಕೇಸ್ ಗೆ ಸಂಬಧಪಟ್ಟಂತೆ ಬೇರೆ ಕೋರ್ಟ್ಗೆ ಪ್ರಕರಣ ವರ್ಗಾಯಿಸಲು ಕೋರಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಲಾಗಿದೆ. ಕಾಶ್ಮೀರದಲ್ಲಿ ಉಗ್ರರ ದಾಳಿ: ಹಿಂದೂ ಪರ ಸಂಘಟನೆಗಳಿಂದ ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ! ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅತ್ಯಾಚಾರ ಪ್ರಕರಣ ವರ್ಗಾವಣೆ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣವನ್ನು ಬೇರೆ ಕೋರ್ಟ್ಗೆ ವರ್ಗಾಯಿಸುವಂತೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಪ್ರಧಾನ ಸಿಟಿ ಸಿವಿಲ್ ಕೋರ್ಟ್, ವಿಚಾರಣೆ ವಿಳಂಬಗೊಳಿಸುವ ಪ್ರಯತ್ನಗಳಿಗೆ … Continue reading ಅತ್ಯಾಚಾರ ಕೇಸ್: ಬೇರೆ ಕೋರ್ಟ್ಗೆ ಪ್ರಕರಣ ವರ್ಗಾಯಿಸಲು ಕೋರಿದ್ದ ಅರ್ಜಿ ವಜಾ!
Copy and paste this URL into your WordPress site to embed
Copy and paste this code into your site to embed