ರೇವ್ ಪಾರ್ಟಿ ಮೇಲೆ ದಾಳಿ: 30ಕ್ಕೂ ಹೆಚ್ಚು ಯುವಕ-ಯುವತಿಯರು ನಶೆಯಲ್ಲಿ ತೇಲಾಟ.. ಬಿಸಿ ಮುಟ್ಟಿಸಿದ ಖಾಕಿ!
ದೇವನಹಳ್ಳಿ:- ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಬಳಿ ರೇವ್ ಪಾರ್ಟಿ ನಡೆಯುತ್ತಿದ್ದ ಫಾರ್ಮ್ ಹೌಸ್ ಮೇಲೆ ದೇವನಹಳ್ಳಿ ಪೋಲಿಸರು ದಾಳಿ ಮಾಡಿರುವಂತಹ ಘಟನೆ ಜರುಗಿದೆ. ನಿವೃತ್ತ ಡಿಜಿಐಜಿಪಿ ಓಂಪ್ರಕಾಶ್ ಕೊಲೆ ಪ್ರಕರಣ: ಸಿಸಿಬಿ ತನಿಖೆಯಲ್ಲಿ ಸ್ಪೋಟಕ ಕಾರಣಗಳು ರಿವಿಲ್! ರೇವ್ ಪಾರ್ಟಿಯಲ್ಲಿ ನಿನ್ನೆ ರಾತ್ರಿಯಿಂದ ಸುಮಾರು 30ಕ್ಕೂ ಹೆಚ್ಚು ಯುವಕ-ಯುವತಿಯರು ಭಾಗಿಯಾಗಿದ್ದು, ಕುಡಿದ ಮತ್ತಿನಲ್ಲಿ ತೇಲಾಡಿದ್ದಾರೆ. ಇನ್ನು ದಾಳಿ ವೇಳೆ ಕೊಕೇನ್, ಹೈಡ್ರೋ ಡ್ರಗ್ಸ್ ಮತ್ತು ಗಾಂಜಾ ಪತ್ತೆ ಆಗಿದ್ದು, ವಶಕ್ಕೆ ಪಡೆಯಲಾಗಿದೆ. ಸ್ಥಳೀಯರು ನೀಡಿದ … Continue reading ರೇವ್ ಪಾರ್ಟಿ ಮೇಲೆ ದಾಳಿ: 30ಕ್ಕೂ ಹೆಚ್ಚು ಯುವಕ-ಯುವತಿಯರು ನಶೆಯಲ್ಲಿ ತೇಲಾಟ.. ಬಿಸಿ ಮುಟ್ಟಿಸಿದ ಖಾಕಿ!
Copy and paste this URL into your WordPress site to embed
Copy and paste this code into your site to embed