ಮಂಗಳೂರಿನ ಡಿಸಿಸಿ ಬ್ಯಾಂಕ್ಗೆ ದಂಡ ವಿಧಿಸಿದ ಆರ್ ಬಿಐ ; ಕಾರಣವೇನು ಗೊತ್ತಾ..?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ 5 ಲಕ್ಷ ರೂ. ದಂಡ ವಿಧಿಸಿದೆ. ಡಾ.ಎಂ.ಎನ್​ ರಾಜೇಂದ್ರ ಕುಮಾರ್ ಅಧ್ಯಕ್ಷತೆಯ ಮಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ ಅವ್ಯವಹಾರ ಶಂಕೆ ವ್ಯಕ್ತವಾಗಿದೆ. ಆರ್​​ಬಿಐ ನಿಯಮ ಉಲ್ಲಂಘಿಸಿ ತನ್ನ ನಿರ್ದೇಶಕರಿಗೆ ಸಾಲ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಇದು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949ರ ಸೆಕ್ಷನ್ 20 ಮತ್ತು 56ನ ನಿಯಮ ಉಲ್ಲಂಘನೆಯಾಗಿದೆ. ಆದ್ದರಿಂದ RBI ಸೆಕ್ಷನ್ 47A(1)(c), 46(4)(i), ಮತ್ತು 56 ಅನುಸಾರ ದಂಡ … Continue reading ಮಂಗಳೂರಿನ ಡಿಸಿಸಿ ಬ್ಯಾಂಕ್ಗೆ ದಂಡ ವಿಧಿಸಿದ ಆರ್ ಬಿಐ ; ಕಾರಣವೇನು ಗೊತ್ತಾ..?