RCB ಸಂಭ್ರಮಾಚರಣೆ ಆಘಾತ: 11 ಮಂದಿ ಸಾವು.. ಛೇ, ಛೇ ಇಂಥಾ ಸೆಲಬ್ರೇಷನ್ ಬೇಕಿತ್ತಾ!?
ಬೆಂಗಳೂರು :- ಬರೋಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ IPL ಟ್ರೋಫಿ ಗೆದ್ದು ಕೊಂಡಿದೆ. ಈ ಹಿನ್ನೆಲೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡ ಸಂಭ್ರಮಾಚರಣೆಯ ವಿಜಯೋತ್ಸವ ಹಮ್ಮಿಕೊಂಡಿತ್ತು. ಈ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರ್ ಸಿಬಿಯ ಸಂಭ್ರಮಾಚರಣೆಯ ಆಘಾತ: ವಿಧಾನಸೌಧ- ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ಗಳು ಬಂದ್! ಆರ್ ಸಿಬಿ ಸಂಭ್ರಮಾಚರಣೆ … Continue reading RCB ಸಂಭ್ರಮಾಚರಣೆ ಆಘಾತ: 11 ಮಂದಿ ಸಾವು.. ಛೇ, ಛೇ ಇಂಥಾ ಸೆಲಬ್ರೇಷನ್ ಬೇಕಿತ್ತಾ!?
Copy and paste this URL into your WordPress site to embed
Copy and paste this code into your site to embed