ಕಪ್ ಗೆಲ್ಲುತ್ತಿದ್ದಂತೆ ಆರ್ ಸಿಬಿ ಅಭಿಮಾನಿಗೆ ಚಾಕು ಇರಿತ: ಸಂಭ್ರಮಾಚರಣೆ ವೇಳೆ ದುಷ್ಕರ್ಮಿಗಳಿಂದ ಕ್ರೌರ್ಯ!?

ಬೆಂಗಳೂರು:- 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. 18 ವರ್ಷಗಳ ವನವಾಸಕ್ಕೆ ಮುಕ್ತಿ: ಕಪ್ ಗೆದ್ದ ಬೆನ್ನಲ್ಲೇ ನಿವೃತ್ತಿ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ವಿರಾಟ್! ಈ ಟ್ರೋಫಿ ಗೆದ್ದ ಬೆನ್ನಲ್ಲೇ ದೇಶದೆಲ್ಲೆಡೆ ಅಭಿಮಾನಿಗಳು ಸಂಭ್ರಮದಲ್ಲಿದ್ದಾರೆ. ಅದರಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ RCB ಅಭಿಮಾನಿಗಳ ಸಂಭ್ರಮಾಚರಣೆ ವೇಳೆ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದಾರೆ. ಆರ್ ಸಿಬಿ ಐಪಿಎಲ್ ಪಂದ್ಯಾವಳಿಯಲ್ಲಿ ಜಯಭೇರಿ ಹಿನ್ನೆಲೆ.. ಸಂಭ್ರಮಾಚರಣೆ ಮಾಡುತ್ತಾ ಬಾರ್ ಗೆ ತೆರಳುವಾಗ … Continue reading ಕಪ್ ಗೆಲ್ಲುತ್ತಿದ್ದಂತೆ ಆರ್ ಸಿಬಿ ಅಭಿಮಾನಿಗೆ ಚಾಕು ಇರಿತ: ಸಂಭ್ರಮಾಚರಣೆ ವೇಳೆ ದುಷ್ಕರ್ಮಿಗಳಿಂದ ಕ್ರೌರ್ಯ!?