Close Menu
Ain Live News
    Facebook X (Twitter) Instagram YouTube
    Friday, May 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಬೆಂಗಳೂರಿನಲ್ಲಿ ನಾಳೆ RCB ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ಬಿಗಿ ಭದ್ರತೆ!

    By AIN AuthorMay 16, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಪಾಕಿಸ್ತಾನ ಹಾಗೂ ಭಾರತ ವಿರುದ್ಧದ ಯುದ್ಧದ ಸಂಘರ್ಷದಲ್ಲಿ ಸ್ಥಗಿತಗೊಂಡಿದ್ದ ಐಪಿಎಲ್ ಮತ್ತೆ ಪುನರಾರಂಭ ಆಗುತ್ತಿದೆ.

    ನಿಮ್ಮ ಮನೆಯಲ್ಲೂ ಜಿರಳೆ ಕಾಟ ಜಾಸ್ತಿ ಆಗಿದ್ಯಾ? ಹಾಗಿದ್ರೆ ಈ ಸಿಂಪಲ್ ಮನೆಮದ್ದು ಬಳಸಿ!

    ಆರ್​ಸಿಬಿ ಹಾಗೂ ಕೆಕೆಆರ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 7:30ಕ್ಕೆ ಹೈವೋಲ್ಟೇಜ್​ ಪಂದ್ಯ ನಡೆಯಲಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಘರ್ಷಣೆಯ ಬಳಿಕ ಐಪಿಎಲ್ ಪುನರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ನಡೆಯದಂತೆ ಚಿನ್ನಸ್ವಾಮಿ ಮೈದಾನದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

    ಕೆಕೆಆರ್​​ ಮತ್ತು ಆರ್​ಸಿಬಿ ನಡುವಿನ ಈ ಮಹತ್ವದ ಐಪಿಎಲ್​ ಪಂದ್ಯಕ್ಕೆ 1,600 ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗುತ್ತಿದೆ. ಇದರಲ್ಲಿ ನಾಲ್ವರು ಡಿಸಿಪಿ ಅಧಿಕಾರಿಗಳು, 12 ಎಸಿಪಿ, 28 ಇನ್​​ಸ್ಪೆಕ್ಟರ್, 80 ಸಬ್ ಇನ್​​ಸ್ಪೆಕ್ಟರ್ ಸೇರಿ 1600 ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ. ಇಷ್ಟೇ ಅಲ್ಲದೇ ಕ್ಯೂಆರ್​ಟಿ, ವಾಟರ್ ಜೆಟ್, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ನಿಯೋಜನೆ ಮಾಡಲಾಗಿರುತ್ತದೆ. 4 ಕೆಎಸ್ಆರ್​ಪಿ ತುಕಡಿ, ಹೋಂಗಾರ್ಡ್ಸ್ ಕೂಡ ಭದ್ರತೆ ನೀಡಲಿದ್ದಾರೆ.

    Post Views: 10

    Demo
    Share. Facebook Twitter LinkedIn Email WhatsApp

    Related Posts

    Crime News: ಪತಿಯಿಂದಲೇ ಪತ್ನಿಯ ಭೀಕರ ಕೊಲೆ: ಹತ್ಯೆಗೆ ಕಾರಣ?

    May 16, 2025

    IPL 2025: ಮುಂಬೈ ತಂಡಕ್ಕೆ ಬಂತು ಆನೆಬಲ: ವಿಲ್ ಜ್ಯಾಕ್ಸ್ ಬದಲಿಗೆ ಮತ್ತೋರ್ವ ಸ್ಫೋಟಕ ಬ್ಯಾಟರ್ ಎಂಟ್ರಿ!

    May 16, 2025

    Rain Alert: ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಭರ್ಜರಿ ಮಳೆ ಸಾಧ್ಯತೆ!

    May 16, 2025

    ಗುಡ್ ನ್ಯೂಸ್: ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗೌರವ ಧನ ಹೆಚ್ಚಿಸಿದ ಸರ್ಕಾರ!

    May 16, 2025

    ಡಿಕೆಶಿ ಬರ್ತಡೇ – ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್!

    May 16, 2025

    ಮೆಟ್ರೋ ಪ್ರಿಯರ ಗಮನಕ್ಕೆ: ಈ ದಿನ ರೈಲು ಸಂಚಾರದ ಸಮಯ ಬದಲಾವಣೆ!

    May 15, 2025

    ಮದ್ಯಪ್ರಿಯರಿಗೆ ಬಿಗ್ ಶಾಕ್: 3ನೇ ಬಾರಿ ಎಣ್ಣೆ ದರ ಏರಿಕೆ! ಯಾವ ಬ್ರ್ಯಾಂಡ್ ಎಷ್ಟು?

    May 15, 2025

    ಐಪಿಎಲ್ ಮರು ಆರಂಭಕ್ಕೆ ಕೌಂಟ್​ಡೌನ್: ಆರ್​ಸಿಬಿಗೆ ಬಂತು ಆನೆಬಲ!

    May 15, 2025

    ಬೆಂಗಳೂರು ಒಡೆಯಲು ಕಾಂಗ್ರೆಸ್ ಮುಂದಾಗಿದೆ: ಆರ್ ಅಶೋಕ್ ಆಕ್ರೋಶ!

    May 15, 2025

    ಬೆಂಗಳೂರಿನಲ್ಲಿ ಮನೆ ಕಟ್ಟುವ ಯೋಚನೆ ಇದ್ಯಾ!? ಹಾಗಿದ್ರೆ BBMP ರೂಲ್ಸ್ ಫಾಲೋ ಮಾಡಿ!

    May 15, 2025

    Gautam Gambhir: ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಗಂಭೀರ್..!

    May 15, 2025

    ಬಿಜೆಪಿ ತಿರಂಗಾ ಯಾತ್ರೆ ಬೇಡ, ಟ್ರಂಪ್ ಯಾತ್ರೆ ಮಾಡಲಿ! ಕದನ ವಿರಾಮಕ್ಕೆ ಸಂತೋಷ್ ಲಾಡ್ ತಿರುಗೇಟು

    May 15, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.