ಬೆಂಗಳೂರಿನಲ್ಲಿ ನಾಳೆ RCB ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ಬಿಗಿ ಭದ್ರತೆ!
ಬೆಂಗಳೂರು:- ಪಾಕಿಸ್ತಾನ ಹಾಗೂ ಭಾರತ ವಿರುದ್ಧದ ಯುದ್ಧದ ಸಂಘರ್ಷದಲ್ಲಿ ಸ್ಥಗಿತಗೊಂಡಿದ್ದ ಐಪಿಎಲ್ ಮತ್ತೆ ಪುನರಾರಂಭ ಆಗುತ್ತಿದೆ. ನಿಮ್ಮ ಮನೆಯಲ್ಲೂ ಜಿರಳೆ ಕಾಟ ಜಾಸ್ತಿ ಆಗಿದ್ಯಾ? ಹಾಗಿದ್ರೆ ಈ ಸಿಂಪಲ್ ಮನೆಮದ್ದು ಬಳಸಿ! ಆರ್ಸಿಬಿ ಹಾಗೂ ಕೆಕೆಆರ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 7:30ಕ್ಕೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಘರ್ಷಣೆಯ ಬಳಿಕ ಐಪಿಎಲ್ ಪುನರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ನಡೆಯದಂತೆ ಚಿನ್ನಸ್ವಾಮಿ ಮೈದಾನದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ … Continue reading ಬೆಂಗಳೂರಿನಲ್ಲಿ ನಾಳೆ RCB ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ಬಿಗಿ ಭದ್ರತೆ!
Copy and paste this URL into your WordPress site to embed
Copy and paste this code into your site to embed