Close Menu
Ain Live News
    Facebook X (Twitter) Instagram YouTube
    Thursday, May 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಐಪಿಎಲ್‌ನಲ್ಲಿ RCB ಅಬ್ಬರ..ತಿಮ್ಮಪ್ಪನಿಗೆ ನಮಿಸಿದ ನಾಯಕ ರಜತ್ ಪಾಟಿದಾರ್

    By Author AINApril 30, 2025
    Share
    Facebook Twitter LinkedIn Pinterest Email
    Demo

    ಈ ಬಾರಿ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜೆರ್ಸ್‌ ಬೆಂಗಳೂರು ಅಬ್ಬರ ಜೋರಾಗಿದೆ. ಪಾಯಿಂಟ್‌ ಟೇಬಲ್‌ನಲ್ಲಿ ಆರ್‌ಸಿಬಿ ನಂಬರ್‌ 1 ಸ್ಥಾನದಲ್ಲಿದ್ದು, ಕಪ್‌ ಕೂಡ ಗೆಲ್ಲುವ ಎಂಬ ಭರವಸೆ ಇದೆ. ಆರ್‌ಸಿಬಿ ಐಪಿಎಲ್‌ ಕಣದಲ್ಲಿ ರೋಚಕ ಆಟ ಮುಂದುವರೆಸುತ್ತಿದ್ದು, ಈ ನಡುವೆ ಇಂದು ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್, ವಿಕೆಟ್‌ ಕೀಪರ್ ಜಿತೇಶ್‌ ಶರ್ಮಾ ಹಾಗೂ‌ ಆರ್‌ಸಿಬಿ ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್‌ ತಿರುಪತಿ ತಿಮ್ಮಪ್ಪನಿ ದರ್ಶನ ಪಡೆದಿದ್ದಾರೆ.

    ಆರ್‌ಸಿಬಿ 10 ಪಂದ್ಯಗಳಿಂದ 7 ಗೆಲುವುಗಳ ಅದ್ಭುತ ದಾಖಲೆಯೊಂದಿಗೆ, ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 0.521 ನೆಟ್‌ ರನ್‌ ರೇಟು ಪಡೆದುಕೊಂಡಿದೆ. ಶನಿವಾರ ಚಿನ್ನಸ್ವಾಮಿಯಲ್ಲಿ ಚೆನ್ನೈ ವಿರುದ್ಧ ಆರ್‌ಸಿಬಿ ಸೆಣೆಸಾಡಲಿದ್ದು, ಅದಕ್ಕೂ ಮುನ್ನ ನಾಯಕ ರಜತ್‌ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

    https://twitter.com/i/status/1917505676277870766

    Post Views: 4

    Demo
    Share. Facebook Twitter LinkedIn Email WhatsApp

    Related Posts

    ಗೋಡೆ ಕೊರೆದು,ಬೆತ್ತಲೆಯಾಗಿ ಕಳ್ಳತನ ಮಾಡಿದ ಖತರ್ನಾಕ್ ಕಳ್ಳ..! CCTVಯಲ್ಲಿ ಸೆರೆಯಾಯ್ತು ಕಳ್ಳನ ಕೈಚಳಕ

    May 15, 2025

    ಮೇ.20ಕ್ಕೆ ಗ್ಯಾರಂಟಿ ಸರ್ಕಾರಕ್ಕೆ 2ವರ್ಷ: ಹೊಸಪೇಟೆಯಲ್ಲಿ ನಡೆಯೋದು ಸಾಧನಾ ಸಮಾವೇಶ ಅಲ್ಲವಂತೆ..!

    May 15, 2025

    ಈ ರೀತಿ ಹೇಳಿಕೆಗಳನ್ನು ನೀಡುವಾಗ ಎಚ್ಚರವಿರಲಿ.. ಹೋಗಿ ಕ್ಷಮೆ ಕೇಳಿ: BJP ಸಚಿವರ ವಿರುದ್ಧ ಸುಪ್ರೀಂ ಆಕ್ರೋಶ

    May 15, 2025

    ಗ್ರೇಟರ್‌ ಬೆಂಗಳೂರು: ಡಿಸಿಎಂ ಡಿಕೆಶಿ ಕನಸಿನ ಕೂಸು, ಪರಂ ಹೇಳಿದ್ದೇನು ?

    May 15, 2025

    ಎರಡು ಬಾರಿ ಕಿಡ್ನಿ ಶಸ್ತ್ರಚಿಕಿತ್ಸೆ ಗೆದ್ದ ಮಹಿಳೆ: ತಾಯಿಯ ಕಿಡ್ನಿಯಿಂದ ಉಳಿಯಿತು ಮಗಳ ಜೀವ!

    May 15, 2025

    Greater Bengaluru: BBMP ಇನ್ಮುಂದೆ GBA: ಇಂದಿನಿಂದ “ಗ್ರೇಟರ್ ಬೆಂಗಳೂರು” ಜಾರಿ

    May 15, 2025

    SDA ಅಧಿಕಾರಿ ಮನೆ ಮೇಲೆ ಲೋಕಾ ದಾಳಿ: ಲಕ್ಷ, ಲಕ್ಷ ಕ್ಯಾಶ್‌ – ಕೆಜಿಗಟ್ಟಲೇ ಚಿನ್ನ, ಬೆಳ್ಳಿ ಪತ್ತೆ..!

    May 15, 2025

    Rajnath Singh: ಇಂದು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್..!

    May 15, 2025

    Pulwama: ಪುಲ್ವಾಮಾದಲ್ಲಿ ಎನ್ಕೌಂಟರ್: ಮೂವರು ಜೈಶ್ ಭಯೋತ್ಪಾದಕರ ಹತ್ಯೆ

    May 15, 2025

    International Family Day: “ಅಂತಾರಾಷ್ಟ್ರೀಯ ಕುಟುಂಬ”ಗಳ ದಿನದ ಇತಿಹಾಸ, ಮಹತ್ವ‌ ಬಗ್ಗೆ ನಿಮಗೆಷ್ಟು ಗೊತ್ತು..?

    May 15, 2025

    SBI jobs: ಬ್ಯಾಂಕ್ʼನಲ್ಲಿ ಕೆಲಸ ಹುಡುಕುವವರಿಗೆ ಸುವರ್ಣಾವಕಾಶ: SBIನಲ್ಲಿ ಬರೋಬ್ಬರಿ 2964 ಹುದ್ದೆಗಳಿಗೆ ಅರ್ಜಿ ಆಹ್ವಾನ

    May 15, 2025

    ಭ್ರಷ್ಟರ ಬೇಟೆ: ಬೆಂಗಳೂರು ಸೇರಿ ರಾಜ್ಯದಾದ್ಯಂತ ಲೋಕಾಯುಕ್ತ ದಾಳಿ!

    May 15, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.