Close Menu
Ain Live News
    Facebook X (Twitter) Instagram YouTube
    Friday, May 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಂಜಾಬ್ ಮಣಿಸಿ ಫೈನಲ್ ತಲುಪಿದ RCB: ಕ್ಯಾಪ್ಟನ್ ರಜತ್ ಗೆಲುವಿನ ಕ್ರೆಡಿಟ್ ಯಾರಿಗೆ ಕೊಟ್ರೂ!

    By AIN AuthorMay 30, 2025
    Share
    Facebook Twitter LinkedIn Pinterest Email
    Demo

    ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಮೋಘ ಗೆಲುವು ಸಾಧಿಸಿದೆ.

    IPL 2025: ಫೈನಲ್​ಗೇರಿದ ಆರ್ ಸಿಬಿ: ಸ್ಟೇಡಿಯಂ ನಲ್ಲಿ ಕುಣಿದು ಕುಪ್ಪಳಿಸಿದ ಆಟಗಾರರು!

    ಗೆಲುವಿನ ಬಳಿಕ ಮಾತನಾಡಿದ ರಜತ್ ಪಾಟಿದಾರ್ ಅವರು, ಪಂದ್ಯದಲ್ಲಿ ಹೇಗೆ ಬೌಲಿಂಗ್ ಮಾಡಬೇಕೆಂದು ನಾವು ಸ್ಪಷ್ಟವಾಗಿ ಯೋಜನೆ ಹಾಕಿಕೊಂಡಿದ್ದೇವು. ಆರ್​ಸಿಬಿಯ ವೇಗದ ಬೌಲರ್‌ಗಳು ಚೆನ್ನಾಗಿ ಆಡಿದರು. ಆದರೆ ಇವರಿಗಿಂತ ಸುಯಶ್ ಶರ್ಮಾ ಸ್ಪಿನ್​ ಎಲ್ಲರನ್ನೂ ಬೆರಗುಗೊಳಿಸಿತು. ಸುಯಶ್ ಶರ್ಮಾ ಬೌಲಿಂಗ್ ಮಾಡಿದ ರೀತಿ ಹಾಗೂ ಅವರು ಬೌಲಿಂಗ್​ ಲೈನ್ಸ್ ಅಂಡ್ ಲೆಂತ್‌ಗಳನ್ನು ಎಲ್ಲ ರೀತಿ ನಿಜಕ್ಕೂ ಚೆನ್ನಾಗಿತ್ತು ಎಂದು ಹೇಳಿದರು.

    ನಾನು ನಾಯಕನಾಗಿ ಸುಯಶ್ ಸ್ಪಿನ್​ ಬೌಲಿಂಗ್​​ ಅನ್ನು ಚೆನ್ನಾಗಿ ಬಲ್ಲೇ. ಸ್ಟಂಪ್​ಗಳನ್ನು ಟಾರ್ಗೆಟ್ ಮಾಡೋದೇ ಸುಯಶ್ ಸ್ಟ್ರೆಂಥ್​ ಆಗಿದೆ. ಅವರ ಬೌಲಿಂಗ್ ಅನ್ನು ಜಡ್ಜ್​​ ಮಾಡೋದು ತುಂಬಾ ಕಷ್ಟ. ಯಾವುದೇ ಕನ್​​ಫ್ಯೂಸ್​ ಮಾಡದೇ ಸುಯಶ್​​​ಗೆ ಕ್ಲೀಯರ್ ಐಡಿಯಾ ಕೊಟ್ಟಿದ್ದೆ. ಸಾಕಷ್ಟು ಅಭ್ಯಾಸ ಮಾಡಿದ್ದರಿಂದ ಈ ಯಶಸ್ಸು ಸಿಕ್ಕಿದೆ. ಗೆಲುವಿನ ಕ್ರೆಡಿಟ್​ ಏನಿದ್ದರೂ ಸುಯಶ್​ ಶರ್ಮಾದ್ದೇ ಎಂದರು.

    ಫಿಲ್​ ಸಾಲ್ಟ್ ಬ್ಯಾಟಿಂಗ್ ಅಂದರೆ ನನಗೆ ತುಂಬಾ ಇಷ್ಟ. ಡಗೌಟ್​ ಅಲ್ಲಿ ಕುಳಿತು ಸಾಲ್ಟ್​ ಬ್ಯಾಟಿಂಗ್ ನೋಡುತ್ತಿರುತ್ತೇನೆ. ಅವರ ಬಿಗ್ ಫ್ಯಾನ್​ ನಾನು. ಇದರ ಜೊತೆಗೆ ಎಲ್ಲ ಆರ್​ಸಿಬಿ ಅಭಿಮಾನಿಗಳಿಗೆ ತುಂಬಾ ಧನ್ಯವಾದಗಳನ್ನು ಹೇಳುತ್ತೇನೆ. ಎಂ ಚಿನ್ನಸ್ವಾಮಿ ಸ್ಟೇಡಿಯಂ ಅಷ್ಟೇ ಅಲ್ಲ, ನಾವು ಎಲ್ಲೇ ಆಡಲು ಹೋದರೂ ಅದನ್ನು ಹೋಮ್​ ಗ್ರೌಂಡ್​ ಎಂದು ಭಾವಿಸುತ್ತೇವೆ. We love you, ಯಾವಾಗಲೂ ನಿಮ್ಮ ಸಪೋರ್ಟ್​ ಹೀಗೆ ಇರಲಿ. ಇನ್ನೊಂದು ಪಂದ್ಯ ಗೆದ್ದರೇ ಎಲ್ಲರೂ ಒಟ್ಟಿಗೆ ಸೆಲೆಬ್ರೆಷನ್ ಮಾಡೋಣ ಎಂದು ಫ್ಯಾನ್ಸ್​ಗೆ ರಜತ್ ಪಾಟಿದಾರ್ ಅವರು ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    RCB ಈ ಬಾರಿ ಕಪ್ ಗೆದ್ರೆ ಈ ಕೆಲಸ ಮಾಡಿ: CM ಸಿದ್ದರಾಮಯ್ಯಗೆ ವಿಶೇಷ ಬೇಡಿಕೆ ಇಟ್ಟ ಬೆಂಗಳೂರು ಅಭಿಮಾನಿ!

    May 30, 2025

    IPL 2025: ಫೈನಲ್ ತಲುಪಿದ ಆರ್ ಸಿಬಿಗೆ ವಿಶ್ ಮಾಡಿದ ವಿಜಯ್ ಮಲ್ಯ!

    May 30, 2025

    IPL 2025: ಫೈನಲ್​ಗೇರಿದ ಆರ್ ಸಿಬಿ: ಸ್ಟೇಡಿಯಂ ನಲ್ಲಿ ಕುಣಿದು ಕುಪ್ಪಳಿಸಿದ ಆಟಗಾರರು!

    May 30, 2025

    IPL 2025: ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಫೈನಲ್​ಗೇರಿದ ಆರ್​ಸಿಬಿ: ಪಂಜಾಬ್ ಬೆಂಗಳೂರು ಕೊಟ್ಟ ಪಂಚ್ ಹೀಗಿತ್ತು!

    May 29, 2025

    RCB ಬೌಲರ್ ಗಳ ಆರ್ಭಟ: ಫೈನಲ್‌ಗೇರಲು ಬೆಂಗಳೂರಿಗೆ ಜಸ್ಟ್ 102 ರನ್‌ ಗುರಿ!

    May 29, 2025

    IPL 2025: ಇಂದು ಪಂಜಾಬ್-ಬೆಂಗಳೂರು ಫೈನಲ್ ಫೈಟ್: RCBಗೆ ಹೆಚ್ಚಿದ ಗಾಯದ ಚಿಂತೆ!

    May 29, 2025

    Jitesh Sharma: ನನ್ನ ಸ್ಪೋಟಕ ಆಟಕ್ಕೆ ಆರ್‌ಸಿಬಿಯಲ್ಲಿರುವ ಅಣ್ಣ ಕಾರಣ: ಜಿತೇಶ್!

    May 28, 2025

    ಲಕ್ನೋ ವಿರುದ್ಧ 6 ವಿಕೆಟ್ ಗಳ ಜಯ: ಐಪಿಎಲ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಆರ್ ಸಿಬಿ!

    May 28, 2025

    IPL 2025: ಈ ಬಾರಿಯ ಐಪಿಎಲ್ ನಲ್ಲಿ ಫೈನಲ್ ತಂಡಗಳನ್ನು ಹೆಸರಿಸಿದ ರಾಬಿನ್ ಉತ್ತಪ್ಪ!

    May 27, 2025

    ಸಂಭಾವನೆ ಪಡೆಯದೇ ಅರಣ್ಯ ಇಲಾಖೆ ರಾಯಭಾರಿಯಾದ ಅನಿಲ್‌ ಕುಂಬ್ಳೆ

    May 27, 2025

    ಇಂದು RCB Vs LSG ಹೈ ವೋಲ್ಟೇಜ್ ಮ್ಯಾಚ್: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ!?

    May 27, 2025

    IPL 2025: ಮುಂಬೈ ವಿರುದ್ಧ ಭರ್ಜರಿ ಗೆಲುವು: ಟೇಬಲ್ ಟಾಪರ್ ಆದ ಪಂಜಾಬ್‌ ಕಿಂಗ್ಸ್‌!

    May 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.