ಪಂಜಾಬ್ ಮಣಿಸಿ ಫೈನಲ್ ತಲುಪಿದ RCB: ಕ್ಯಾಪ್ಟನ್ ರಜತ್ ಗೆಲುವಿನ ಕ್ರೆಡಿಟ್ ಯಾರಿಗೆ ಕೊಟ್ರೂ!

ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಮೋಘ ಗೆಲುವು ಸಾಧಿಸಿದೆ. IPL 2025: ಫೈನಲ್​ಗೇರಿದ ಆರ್ ಸಿಬಿ: ಸ್ಟೇಡಿಯಂ ನಲ್ಲಿ ಕುಣಿದು ಕುಪ್ಪಳಿಸಿದ ಆಟಗಾರರು! ಗೆಲುವಿನ ಬಳಿಕ ಮಾತನಾಡಿದ ರಜತ್ ಪಾಟಿದಾರ್ ಅವರು, ಪಂದ್ಯದಲ್ಲಿ ಹೇಗೆ ಬೌಲಿಂಗ್ ಮಾಡಬೇಕೆಂದು ನಾವು ಸ್ಪಷ್ಟವಾಗಿ ಯೋಜನೆ ಹಾಕಿಕೊಂಡಿದ್ದೇವು. ಆರ್​ಸಿಬಿಯ ವೇಗದ ಬೌಲರ್‌ಗಳು ಚೆನ್ನಾಗಿ ಆಡಿದರು. ಆದರೆ ಇವರಿಗಿಂತ ಸುಯಶ್ ಶರ್ಮಾ ಸ್ಪಿನ್​ ಎಲ್ಲರನ್ನೂ ಬೆರಗುಗೊಳಿಸಿತು. ಸುಯಶ್ ಶರ್ಮಾ ಬೌಲಿಂಗ್ ಮಾಡಿದ ರೀತಿ ಹಾಗೂ ಅವರು ಬೌಲಿಂಗ್​ ಲೈನ್ಸ್ … Continue reading ಪಂಜಾಬ್ ಮಣಿಸಿ ಫೈನಲ್ ತಲುಪಿದ RCB: ಕ್ಯಾಪ್ಟನ್ ರಜತ್ ಗೆಲುವಿನ ಕ್ರೆಡಿಟ್ ಯಾರಿಗೆ ಕೊಟ್ರೂ!