Close Menu
Ain Live News
    Facebook X (Twitter) Instagram YouTube
    Saturday, May 31
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    RCB ಈ ಬಾರಿ ಕಪ್ ಗೆದ್ರೆ ಈ ಕೆಲಸ ಮಾಡಿ: CM ಸಿದ್ದರಾಮಯ್ಯಗೆ ವಿಶೇಷ ಬೇಡಿಕೆ ಇಟ್ಟ ಬೆಂಗಳೂರು ಅಭಿಮಾನಿ!

    By AIN AuthorMay 30, 2025
    Share
    Facebook Twitter LinkedIn Pinterest Email
    Demo

    ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2025ರ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ಫೈನಲ್ ಗೇರಿದೆ. ಈ ಮೂಲಕ ಕಪ್ ಗೆಲ್ಲೋ ಕನಸಿಗೆ ಇನ್ನೊಂದು ಹೆಜ್ಜೆ ಬಾಕಿ ಇದೆ.

    ಹೆಂಡ್ತಿ ಕಿರುಕುಳ: ಆತ್ಮಹತ್ಯೆಗೆ ಶರಣಾದ ಪತಿ!

    ಈ ಬಾರಿ ಟ್ರೋಫಿ ನಮ್ದೇ ಅನ್ನೋ ಮಹಾ ಸಂದೇಶ ರವಾನಿಸಲು ಮುಂದಾಗಿರುವ ಈ ಸಂದರ್ಭದಲ್ಲಿ ಓರ್ವ ಅಭಿಮಾನಿ ಆರ್‌ಸಿಬಿ ಗೆದ್ದರೆ ಆ ದಿನವನ್ನು ‘ಆರ್​​ಸಿಬಿ ಫ್ಯಾನ್ಸ್​​​ ಹಬ್ಬ’ ಎಂದು ಘೋಷಿಸಿ ಒಂದು ದಿನ ರಜೆ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

    ಜಿಲ್ಲೆಯ ಗೋಕಾಕ್ ಮೂಲದ ಶಿವಾನಂದ ಮಲ್ಲನ್ನವರ್ ಎಂಬ ಯುವಕ ಆರ್‌ಸಿಬಿ ಅಭಿಮಾನಿಯಾಗಿದ್ದು, ಆರ್‌ಸಿಬಿ ಕಪ್ಪು ಗೆದ್ದ ದಿನ ಪ್ರತಿ ವರ್ಷ ರಜೆ ನೀಡಬೇಕು. ಎಲ್ಲಾ ಜಿಲ್ಲೆಯಲ್ಲೂ ಆಚರಣೆ ಮಾಡಲು ವ್ಯವಸ್ಥೆ ಮಾಡಿಕೊಡಬೇಕು ಎಂದು ಆರ್‌ಸಿಬಿ ಫೈನಲ್‌ ತಲಪುತ್ತಿದ್ದಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ವಿಶೇಷ ಮನವಿ ಮಾಡಿದ್ದಾರೆ. ಸದ್ಯ ಅಭಿಮಾನಿಯ ಮನವಿ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಐಪಿಎಲ್​​ ಪಂದ್ಯದಲ್ಲಿ ಒಂದು ವೇಳೆ ಆರ್​ಸಿಬಿ ತಂಡ ಫೈನಲ್​ಗೆ ಹೋಗಿ ಕಪ್​ ಗೆದ್ದರೇ ಆ ದಿನ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆ ದಿನವನ್ನು ‘ಕರ್ನಾಟಕ ರಾಜ್ಯ ಆರ್​ಸಿಬಿ ಫ್ಯಾನ್ಸ್​ ಹಬ್ಬ’ ಅಂತ ಅಧೀಕೃತವಾಗಿ ಘೋಷಿಸಿ ಪ್ರತಿವರ್ಷ ಸರ್ಕಾರ ರಜೆ ನೀಡಬೇಕು.

    ಏಕೆಂದರೆ ಆರ್​ಸಿಬಿ ಫ್ಯಾನ್ಸ್​ಗಳ ಬಹುದಿನದ ಕನಸು ನನಸಾಗಲಿದ್ದು, ಕರ್ನಾಟಕ ರಾಜ್ಯೋತ್ಸವನ್ನು ಪ್ರತಿ ಜಿಲ್ಲೆಯಲ್ಲಿ ಯಾವ ರೀತಿ ಆಚರಿಸುತ್ತೇವೋ ಅದೇ ರೀತಿ ಆರ್​ಸಿಬಿ ಫ್ಯಾನ್ಸ್​​​ ಹಬ್ಬ ಆಚರಿಸುವುದಕ್ಕೆ ಕರ್ನಾಟಕ ಸರ್ಕಾರ ಅನುವು ಮಾಡಿಕೊಡಬೇಕೆಂದು ವಿನಂತಿ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಬೆಳ್ಳಂ ಬೆಳಗ್ಗೆ ಭ್ರಷ್ಟರ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು: ರಾಜ್ಯಾದ್ಯಂತ ಲೋಕಾ ರೇಡ್

    May 31, 2025

    ರಸ್ತೆ ಅಪಘಾತ: KSRTC ಬಸ್‌ಗೆ ಕಾರು ಡಿಕ್ಕಿ ಹೊಡೆದು ಓರ್ವ ಸಾವು!

    May 31, 2025

    ಬೆಂಗಳೂರಿಗೆ ಕೋವಿಡ್ ಆತಂಕ: 150ರ ಗಡಿ ದಾಟಿದ ಆಕ್ಟೀವ್ ಕೇಸ್!

    May 31, 2025

    ಪುಡಿರೌಡಿಗಳನ್ನು ಬಿಟ್ಟು ಶಾಲೆಯಲ್ಲಿ ‘ಕೈ’ ಮುಖಂಡನ ದಾಂಧಲೆ ಆರೋಪ!

    May 31, 2025

    ವೇಗವಾಗಿ ಬರೋ ಕಾರುಗಳೇ ಇವರ ಟಾರ್ಗೆಟ್: ಬೆಂಗಳೂರು ಚೆನ್ನೈ ಎಕ್ಸ್ ಪ್ರೆಸ್ ಹೈ ವೇನಲ್ಲಿ ಡೆಡ್ಲಿ ದರೋಡೆ ಗ್ಯಾಂಗ್..?

    May 31, 2025

    ಧಾರಕಾರ ಮಳೆ: ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ!

    May 31, 2025

    IPL 2025: ಮುಂಬೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಗುಜರಾತ್.. Qualifier 2 ಗೆ ಲಗ್ಗೆಯಿಟ್ಟ MI

    May 31, 2025

    ಥಿಯೇಟರ್‌ಗಳಿಗೆ ಬೆಂಕಿ ಹಚ್ಚಬೇಕಾಗುತ್ತದೆ ಹುಷಾರ್: ನಾರಾಯಣಗೌಡ ಎಚ್ಚರಿಕೆ!

    May 31, 2025

    ದಕ್ಷಿಣ ಕನ್ನಡದಲ್ಲಿ ಮಳೆ ಆರ್ಭಟ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    May 30, 2025

    ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಿದ ಕೋರ್ಟ್!

    May 30, 2025

    Rohit Sharma: ಐಪಿಎಲ್‌ ಇತಿಹಾಸದಲ್ಲಿ ಎರಡೆರಡು ದಾಖಲೆ ಬರೆದ ಹಿಟ್ ಮ್ಯಾನ್ ರೋಹಿತ್ ಶರ್ಮಾ!

    May 30, 2025

    ಕರುನಾಡಿಗೆ ಕೊರೊನಾ ಆತಂಕ: ಸೋಂಕಿನ ಕೇಸ್ ಮತ್ತಷ್ಟು ಹೆಚ್ಚಳ.. ಹೆಮ್ಮಾರಿಗೆ 3ನೇ ಬಲಿ!

    May 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.