ಆರ್ ಸಿಬಿಯ ಸಂಭ್ರಮಾಚರಣೆಯ ಆಘಾತ: ವಿಧಾನಸೌಧ- ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ಗಳು ಬಂದ್!
ಬೆಂಗಳೂರು:- ಬರೋಬ್ಬರಿ 18 ವರ್ಷಗಳ ಬಳಿಕ RCB ಕಪ್ ಗೆದ್ದಿದ್ದು ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ನಿಲ್ಲದ ಸಂಭ್ರಮ ಮನೆ ಮಾಡಿದೆ. ನಿತ್ಯ ಮೊಸರಿಗೆ ಈ ಪುಡಿ ಬೆರೆಸಿ ತಿಂದ್ರೆ ವಾರದಲ್ಲೇ ಕರಗುತ್ತೆ ಬೊಜ್ಜು! ನೀವು ಒಮ್ಮೆ ಟ್ರೈ ಮಾಡಿ! ಚೊಚ್ಚಲ IPL ಟ್ರೋಫಿ ಗೆದ್ದಿರುವ ಆದರೆ ಸಿಬಿಗೆ ಆರ್ಸಿಬಿ ಬೆಂಗಳೂರಿನಲ್ಲಿ ವಿಜಯಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಮಿತಿಮೀರಿದ ಸಂಖ್ಯೆಯಲ್ಲಿ ಅಭಿಮಾನಿಗಳು ನುಗ್ಗಿದ್ದರಿಂದ ಕಾಲ್ತುಳಿತ ಉಂಟಾಗಿ 10 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕ … Continue reading ಆರ್ ಸಿಬಿಯ ಸಂಭ್ರಮಾಚರಣೆಯ ಆಘಾತ: ವಿಧಾನಸೌಧ- ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ಗಳು ಬಂದ್!
Copy and paste this URL into your WordPress site to embed
Copy and paste this code into your site to embed