ವೋಟ್ ಬ್ಯಾಂಕ್ ಗಾಗಿ ಮುಸ್ಲಿಮರಿಗೆ ಮೀಸಲಾತಿ: ಛಲವಾದಿ ನಾರಾಯಣಸ್ವಾಮಿ!
ಬೆಂಗಳೂರು:- ವೋಟ್ ಬ್ಯಾಂಕ್ ಗಾಗಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗುತ್ತಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ರೀಲ್ಸ್ ತಂದ ಆಪತ್ತು: ರಜತ್, ವಿನಯ್ ಗೌಡ ಅರೆಸ್ಟ್! ಈ ಸಂಬಂಧ ಮಾತನಾಡಿದ ಅವರು, ಡಿಕೆಶಿ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಮುಸ್ಲಿಮರಿಗೆ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂದು ಗೊತ್ತಿದ್ದರೂ ವೋಟ್ ಬ್ಯಾಂಕ್ಗಾಗಿ ಬಿಲ್ ತಂದಿದ್ದಾರೆ. ಕಾಂಗ್ರೆಸ್ ಮುಸ್ಲಿಮರಿಗೆ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು. ನಮ್ಮಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂದವರಿಗೆ ನಾವು ಟಿಕೆಟ್ ಕೊಟ್ಟಿಲ್ಲ. ಈಗ ಡಿಕೆಶಿ ವಿರುದ್ಧ ಕ್ರಮ … Continue reading ವೋಟ್ ಬ್ಯಾಂಕ್ ಗಾಗಿ ಮುಸ್ಲಿಮರಿಗೆ ಮೀಸಲಾತಿ: ಛಲವಾದಿ ನಾರಾಯಣಸ್ವಾಮಿ!
Copy and paste this URL into your WordPress site to embed
Copy and paste this code into your site to embed