ನಿವೃತ್ತ ಡಿಜಿಐಜಿಪಿ ಓಂಪ್ರಕಾಶ್ ಕೊಲೆ ಪ್ರಕರಣ: ಸಿಸಿಬಿ ತನಿಖೆಯಲ್ಲಿ ಸ್ಪೋಟಕ ಕಾರಣಗಳು ರಿವಿಲ್!
ಬೆಂಗಳೂರು:- ಡಿಜಿಐಜಿಪಿ ಓಂಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ವೇಳೆ ಕೊಲೆಗೆ ಹಲವು ಕಾರಣಗಳು ಬಹಿರಂಗವಾಗಿದೆ. ಕೌಟುಂಬಿಕ ಕಾರಣಗಳಿಂದ ಪತಿಯನ್ನ ಪಲ್ಲವಿ ಕ್ರೂರವಾಗಿ ಕೊಂದಿದ್ದಾರೆ. ಸಿಸಿಬಿ ತನಿಖೆ ವೇಳೆ ಕೊಲೆಗೆ ಪ್ರಮುಖ ಕಾರಣಗಳು ಪತ್ತೆಯಾಗಿದೆ. ಈ ರಾಶಿಯವರಿಗೆ ಮದುವೆ ಮಾಡಿಕೊಳ್ಳಲು ಎಷ್ಟೊಂದು ಜನ ಬರುತ್ತಿದ್ದಾರೆ ಗೊತ್ತಾ?: ಭಾನುವಾರದ ರಾಶಿ ಭವಿಷ್ಯ 25 ಮೇ 2025 ಗಂಡನ ಮೇಲೆ ಪತ್ನಿ ಪಲ್ಲವಿ ವಿಪರೀತ ಕೋಪ ಹೊಂದಿದ್ದರು. ಮಗಳಿಗೆ ಮದುವೆ ಮಾಡ್ತಿಲ್ಲ ಅಂತಾ ಕೋಪಗೊಂಡಿದ್ದರಂತೆ. ಅಲ್ಲದೇ ಅಷ್ಟು ದೊಡ್ಡ … Continue reading ನಿವೃತ್ತ ಡಿಜಿಐಜಿಪಿ ಓಂಪ್ರಕಾಶ್ ಕೊಲೆ ಪ್ರಕರಣ: ಸಿಸಿಬಿ ತನಿಖೆಯಲ್ಲಿ ಸ್ಪೋಟಕ ಕಾರಣಗಳು ರಿವಿಲ್!
Copy and paste this URL into your WordPress site to embed
Copy and paste this code into your site to embed