Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ತೆಲಂಗಾಣದ 2ನೇ ಮುಖ್ಯಮಂತ್ರಿ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

    By AIN AuthorDecember 7, 2023
    Share
    Facebook Twitter LinkedIn Pinterest Email
    Demo

    ಹೈದರಾಬಾದ್:- ರೇವಂತ್​ ರೆಡ್ಡಿ ಅವರು ತೆಲಂಗಾಣ 2ನೆ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು.

    ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೊಡಂಗಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ರೇವಂತ್ ರೆಡ್ಡಿ ಅವರಿಗೆ ಮುಖ್ಯಮಂತ್ರಿಯಾಗಿ ಗವರ್ನರ್‌ ತಮಿಳಿಸೈ ಸೌಂದರರಾಜನ್ ಅವರು ಪ್ರಮಾಣವಚನ ಬೋಧಿಸಿದರು. ಇದೆ ವೇಳೆ, ತೆಲಂಗಾಣದ ಉಪ ಮುಖ್ತಮಂತ್ರಿಯಾಗಿ (ಡಿಸಿಎಂ) ಮಲ್ಲು ಭಟ್ಟಿ ವಿಕ್ರಮಾರ್ಕ ಪ್ರಮಾಣವಚನ ಸ್ವೀಕರಿಸಿದ್ದಾರೆ.

    ಕಾಂಗ್ರೆಸ್‌ನ ಎಲ್ಲಾ ಪ್ರಮುಖ ನಾಯಕರು ಆಗಮಿಸಿದ್ದರಿಂದ ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು. ಬೆಳಗ್ಗೆಯಿಂದಲೇ ಕಾಂಗ್ರೆಸ್ ಕಾರ್ಯಕರ್ತರು ಕ್ರೀಡಾಂಗಣಕ್ಕೆ ಬರಲಾರಂಭಿಸಿದ್ರು. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಅತಿಥಿಗಳನ್ನು ರಂಜಿಸಲು 500 ಕಲಾವಿದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇಂದು ಮಧ್ಯಾಹ್ನ ಒಂದು ಗಂಟೆ ನಾಲ್ಕು ನಿಮಿಷಕ್ಕೆ ರೇವಂತ್ ರೆಡ್ಡಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಹಾರಲು ಯಾರ ಅನುಮತಿ ಬೇಡ, ರೆಕ್ಕೆ ನಿಮ್ಮವು: ಖರ್ಗೆಗೆ ಶಶಿ ತರೂರ್‌ ಎದುರೇಟು!

    June 25, 2025

    ಶಶಿ ತರೂರ್‌ಗೆ ಟಾಂಗ್ ಕೊಟ್ಟ ಖರ್ಗೆ: ಕಾಂಗ್ರೆಸ್‌ಗೆ ದೇಶ ಮೊದಲು, ಕೆಲವರಿಗೆ ಮೋದಿ ಮೊದಲು!

    June 25, 2025

    ಸುಭಾಂಶು ಶುಕ್ಲಾ 140 ಕೋಟಿ ಜನರ ಆಕಾಂಕ್ಷೆಗಳನ್ನು ಹೊತ್ತಿದ್ದರು: ಪ್ರಧಾನಿ ಮೋದಿ

    June 25, 2025

    ಗುಜರಾತ್’ಗೆ 21 ಬಾರಿ ಬಾಂಬ್ ಬೆದರಿಕೆ: ಜೈಲಿನಲ್ಲಿ ಮಹಿಳಾ ಇಂಜಿನಿಯರ್ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

    June 25, 2025

    ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್

    June 25, 2025

    Shubhanshu Shukla: ಬಾಹ್ಯಾಕಾಶ ನೌಕೆಗೆ ಹೋಗುವ ಮುನ್ನ ತನ್ನ ನೆಚ್ಚಿನ ಹಾಡನ್ನು ಕೇಳಿದ ಸುಭಾಂಶು ಶುಕ್ಲಾ..!

    June 25, 2025

    Gold Rate: ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ – ಬೆಂಗಳೂರಲ್ಲಿ ಇಂದಿನ 10 ಗ್ರಾಂ ಬೆಲೆ ಎಷ್ಟಾಗಿದೆ ನೋಡಿ

    June 25, 2025

    ತುರ್ತು ಪರಿಸ್ಥಿತಿಯ ದಿನಗಳನ್ನು ಯಾವುದೇ ಭಾರತೀಯ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

    June 25, 2025

    Shubhanshu Shukla: ಶುಭಾಂಶು ಶುಕ್ಲಾ ಗಗನಯಾತ್ರೆಗೆ ಕ್ಷಣಗಣನೆ..! 40 ವರ್ಷದ ಬಳಿಕ ISSನತ್ತ ಭಾರತ

    June 25, 2025

    ರಾಷ್ಟ್ರಪತಿ ಭೇಟಿ ವೇಳೆ ಏಳು ಬಿಲ್ಲುಗಳನ್ನು ಅನುಮೋದಿಸಲು ಮನವಿ: ಸಿಎಂ ಸಿದ್ದರಾಮಯ್ಯ!

    June 25, 2025

    Post Office Scheme: ಸಣ್ಣ ಉಳಿತಾಯ.. ದೊಡ್ಡ ಲಾಭ: ನಿಮ್ಮನ್ನು ಕೋಟ್ಯಾಧಿಪತಿಯನ್ನಾಗಿ ಮಾಡುತ್ತೆ ಈ ಪೋಸ್ಟ್ ಆಫೀಸ್ ಸ್ಕೀಮ್..!

    June 25, 2025

    ಎಂದಿಗೂ ಭಾರತ ಸರ್ವಾಧಿಕಾರ ಸ್ವೀಕರಿಸಲ್ಲ: ಕೇಂದ್ರ ಸಚಿವ ಅಮಿತ್ ಶಾ!

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.