Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಯೋಧ್ಯಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಿಷಬ್ ಶೆಟ್ಟಿಗೆ ಆಹ್ವಾನ!

    By AIN AuthorDecember 17, 2023
    Share
    Facebook Twitter LinkedIn Pinterest Email
    Demo

    ಅಯೋಧ್ಯಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಕೆಲವೇ ಕೆಲವರು ನಟ ನಟಿಯರನ್ನು ಆಹ್ವಾನಿಸಿದ್ದು, ಕನ್ನಡದಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ. ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ ಅವರನ್ನು ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.

    ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ.

    2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ಹೃದಯಾಘಾತಕ್ಕೆ ಖ್ಯಾತ ಹಾಲಿವುಡ್ ನಟ ಸಾವು!

    July 5, 2025

    ಕೊಡವ ಕಾಂಟ್ರೋವರ್ಸಿ: ರಶ್ಮಿಕಾ ಮಂದಣ್ಣ ಪರ ಬ್ಯಾಟ್‌ ಬೀಸಿದ ಕೊಡವತಿ ಹರ್ಷಿಕಾ!

    July 5, 2025

    ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ..ಸುದೀಪ್‌ 47ನೇ ಸಿನಿಮಾ ಅನೌನ್ಸ್

    July 5, 2025

    ಬಿಕಿನಿಯಲ್ಲಿ ಬಿಸಿ ಏರಿಸಿದ ದರ್ಶನ ನಟಿ..ಬೀಚ್‌ನಲ್ಲಿ ಪ್ರಣಿತಾ ಸೌಂದರ್ಯ ಸಮರ! Photo ಆಲ್ಬಂ!

    July 5, 2025

    ಚಿನ್ನದ ಅರಗಿಣಿಗೆ ಬಿಗ್‌ ಶಾಕ್…ರನ್ಯಾ ರಾವ್ ಆಸ್ತಿ ಜಪ್ತಿ ಮಾಡಿದ ED!

    July 5, 2025

    ʼವೈರಲ್‌ ವಯ್ಯರಿʼಯಾದ ಶ್ರೀಲೀಲಾ…ಜನಾರ್ಧನ ರೆಡ್ಡಿ ಮಗನ ಜೊತೆ ಡ್ಯಾನ್ಸೋ ಡ್ಯಾನ್ಸ್!

    July 5, 2025

    Video: ಸಂಸದ ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ ಆಗಮನ..ಪತ್ನಿ ಮೊಗದಲ್ಲಿ ಸಂತಸ!

    July 5, 2025

    ಅಜಿತ್‌ ಬಳಿಕ ಕಾರ್‌ ರೇಸ್‌ಗಿಳಿಂದ ಮತ್ತೊಬ್ಬ ಸೌತ್‌ ಸ್ಟಾರ್….ಬೆಂಗಳೂರು ತಂಡ ಖರೀದಿಸಿದ್ಯಾರು?

    July 5, 2025

    ʼಡೆವಿಲ್‌ʼನಿಂದ ಹೊರಹಾಕಿದ್ದ ಅಕ್ಕನ ಮಗನಿಗೆ ಭರ್ಜರಿ ಚಾನ್ಸ್‌ ಕೊಟ್ಟ ದರ್ಶನ್‌..ಇದಪ್ಪ ನಮ್ಮ ಡಿಬಾಸ್‌ ಅಂತಿದ್ದಾರೆ ಫ್ಯಾನ್ಸ್!‌

    July 5, 2025

    ಮಂಕು ಬುದ್ದಿ ಮಂದಣ್ಣ ಮತ್ತೊಂದು ಎಡವಟ್ಟು..ʼಓಂʼ ಸಿನಿಮಾ ನೋಡಿಲ್ವೆನಮ್ಮ ನ್ಯಾಷನಲ್‌ ಕ್ರಶ್?‌ Video

    July 5, 2025

    ರೆಟ್ರೋ ಲುಕ್‌ನಲ್ಲಿ ಧನಂಜಯ್..666 ಆಪರೇಷನ್ ಡ್ರೀಮ್ ಥಿಯೇಟರ್ ಚಿತ್ರದ ಫಸ್ಟ್‌ ಲುಕ್ ಅನಾವರಣ‌

    July 4, 2025

    TVK ಪಕ್ಷದ ಸಿಎಂ ಅಭ್ಯರ್ಥಿ ನಾನೇ ಎಂದ ದಳಪತಿ..ಬಿಜೆಪಿ ಜೊತೆ ಮೈತ್ರಿ ಇಲ್ಲ..ವಿಜಯ್‌ ಏಕ್‌ ಮಾರ್ ದೋ ತುಕ್ಡ್!‌

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.