ರಸ್ತೆ ಅಪಘಾತ: ಲಾರಿ, ಬೈಕ್ ಡಿಕ್ಕಿ.. ಸವಾರನ ತಲೆ ಕಟ್!

ಮೈಸೂರು:- ಜಿಲ್ಲೆಯ ಗೊರಹಳ್ಳಿ ಕೆರೆ ಏರಿಯ ಮೇಲೆ ಭೀಕರ ಅಪಘಾತ ಸಂಭವಿಸಿ ಸವಾರನ ತಲೆ ಕಟ್ ಆಗಿ ಹಾರಿಹೋದ ಘಟನೆ ಜರುಗಿದೆ. ಮೃತರನ್ನು ಶೇಖರ್ (26) ಹಾಗೂ ಶಂಕರ್ (25) ಎಂದು ಗುರುತಿಸಲಾಗಿದೆ. ಇಬ್ಬರೂ ಪಿರಿಯಾಪಟ್ಟಣ ತಾಲೂಕು ಹಿಟ್ನೆಬಾಗಿಲು ಗ್ರಾಮದ ಯುವಕರು ಎಂದು ತಿಳಿದು ಬಂದಿದೆ. ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ! ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.