Close Menu
Ain Live News
    Facebook X (Twitter) Instagram YouTube
    Tuesday, May 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರೋಡ್​​ರೇಜ್​ ಪ್ರಕರಣ: ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ​​ಅಧ್ಯಕ್ಷನ ಮೇಲೆ ಹಲ್ಲೆ!

    By AIN AuthorMay 27, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ನಗರದಲ್ಲಿ ರೋಡ್​​ರೇಜ್​ ಪ್ರಕರಣ ದಿನೇ-ದಿನೇ ನಿಲ್ಲುತ್ತಿಲ್ಲ. ಇತ್ತೀಚಿನ ವರ್ಷಗಳಲ್ಲಿ ಬೀದಿ ಕಾಳಗ ಗಲಾಟೆ ಮಿತಿ ಮೀರುತ್ತಿದೆ. ಮಾತಿನ ಚಕಮಕಿಯಲ್ಲಿ ಕೊನೆಯಾಗುತ್ತಿದ್ದ ಸಂಘರ್ಷಗಳು ಇಂದು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿವೆ. ಸಾಮಾಜಿಕ ಜಾಲತಾಣಗಳು ಮುನ್ನೆಲೆಗೆ ಬಂದ ಬಳಿಕವಂತೂ ವರದಿಯಾಗುವ ಪ್ರಕರಣಗಳ ಸಂಖ್ಯೆ ಹೆಚ್ಚಾಗತೊಡಗಿವೆ. ಇದಕ್ಕೆ ಪೂರಕವೆಂಬಂತೆ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ​​ಅಧ್ಯಕ್ಷ ಎಸ್. ಉಮೇಶ್ ಎಂಬುವರ ಮೇಲೆ ನಡೆದ ಬರ್ಬರವಾಗಿ ಹಲ್ಲೆ ಮಾಡಿರುವುದುನ್ನು ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ​​ ತೀವ್ರವಾಗಿ ಖಂಡಿಸಿದೆ.

    ಹೆಬ್ಬಾರ್, ಸೋಮಶೇಖರ ಉಚ್ಚಾಟನೆಗೆ ಶಿವಕುಮಾರ್ ಕಾರಣ- ಶಾಸಕ ಮಹೇಶ ಟೆಂಗಿನಕಾಯಿ!

    ಎಸ್. ಉಮೇಶ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಈವರೆಗೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಎನ್​ ಶಿವಕುಮಾರ್​ ಆರೋಪಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪ್ರಕರಣದ ಓರ್ವ ಆರೋಪಿ ಸ್ಥಳದಲ್ಲಿದ್ದನು. ಎಸ್​. ಉಮೇಶ್​ ಅವರು ಆರೋಪಿಯನ್ನು ಗುರುತಿಸಿದರೂ, ಪೊಲೀಸರು ಆತನನ್ನು ಬಂಧಿಸಲಿಲ್ಲ ಎಂದು ಎನ್​ ಶಿವಕುಮಾರ್ ಹೇಳಿದ್ದಾರೆ.

    ಎಸ್​. ಉಮೇಶ್ ಅವರು 40 ವರ್ಷಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ. ಈ ಘಟನೆಯು ಸಾಮಾನ್ಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.

    ಪೊಲೀಸ್ ಆಯುಕ್ತರು ತಕ್ಷಣ ಮಧ್ಯಪ್ರವೇಶಿಸಿ ಆರೋಪಿಗಳನ್ನು ಕೂಡಲೆ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಗ್ರಾಹಕರ ಗಮನಕ್ಕೆ: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    May 27, 2025

    ನಮ್ಮ ರಾಜ್ಯದ ಆಸ್ತಿ ಸರ್ಕಾರ ರಕ್ಷಣೆ ಮಾಡಿಕೊಳ್ಳುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

    May 27, 2025

    ಸಂಭಾವನೆ ಪಡೆಯದೇ ಅರಣ್ಯ ಇಲಾಖೆ ರಾಯಭಾರಿಯಾದ ಅನಿಲ್‌ ಕುಂಬ್ಳೆ

    May 27, 2025

    ಮೂರು ವರ್ಷದ ಬಳಿಕ ಮತ್ತೆ ಟೋಯಿಂಗ್ ಶುರು…ಗೃಹ ಸಚಿವ ಪರಮೇಶ್ವರ್‌ ಅಧಿಕೃತ ಘೋಷಣೆ

    May 27, 2025

    ಚಂಚಲಗುಡ ಜೈಲಿನಿಂದ ಬೆಂಗಳೂರು ಜೈಲಿಗೆ ಗಣಿಧಣಿ ಜನಾರ್ಧನ ರೆಡ್ಡಿ ಶಿಫ್ಟ್!‌

    May 27, 2025

    ರೆಬಲ್ಸ್‌ಗೆ ಶಾಕ್‌ ಕೊಟ್ಟ BJP… S.T.ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಪಕ್ಷದಿಂದ ಉಚ್ಛಾಟನೆ!

    May 27, 2025

    ಶ್ರೀಧರ್‌ಗೆ ಹುಡುಗಿಯರ ಸಹವಾಸ ಇತ್ತು..ಶ್ರೀಧರ್ ಸಾವಿನ ಬಳಿಕ ಪತ್ನಿ Audio ವೈರಲ್!‌

    May 27, 2025

    ಕ್ರಿಕೆಟ್ ಪಂದ್ಯ ನೋಡುತ್ತಾ ಸಮೋಸಾ ತಿನ್ನಲು ಸಿಎಂಗೆ ಸಮಯವಿದೆ, ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಲು ಇಲ್ಲ: ಆರ್‌. ಅಶೋಕ್‌ ಟೀಕೆ

    May 27, 2025

    ರಾಜ್ತದಲ್ಲಿ ಕೊರೋನಾ ಆತಂಕ: ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ – ಮಧು ಬಂಗಾರಪ್ಪ

    May 27, 2025

    ಬೆಂಗಳೂರಿಗೆ ಕೊರೊನಾ ಆತಂಕ: ಗಾಂಧಿನಗರದ ಒಬ್ಬರಲ್ಲಿ ಸೋಂಕು ಧೃಡ!

    May 27, 2025

    ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ವಿಧಿವಶ!

    May 27, 2025

    ಸಿಗರೇಟ್ ಕೊಟ್ಟಿಲ್ಲ ಅಂತ ಅಂಗಡಿ ವಸ್ತುಗಳನ್ನು ಬಿಸಾಡಿ ಪುಡಿರೌಡಿಯ ದಾಂಧಲೆ: ವಿಡಿಯೋ ನೋಡಿ!

    May 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.