ರೌಡಿಶೀಟರ್ ಸಂತೋಷ್ ಕುಮಾರ್ ಹತ್ಯೆ ಕೇಸ್: 10 ಮಂದಿ ಆರೋಪಿಗಳು ಪೊಲೀಸರ ಮುಂದೆ ಶರಣು!
ದಾವಣಗೆರೆ:- ರೌಡಿಶೀಟರ್ ಸಂತೋಷ್ ಕುಮಾರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ. ಮಂಡ್ಯ: ಕರ್ನಾಟಕದ ಬೃಹತ್ ಕೊಂಡೋತ್ಸವಕ್ಕೆ ಅದ್ದೂರಿ ಚಾಲನೆ! ಕಾರ್ತಿಕ್(22), ಚವಳಿ ಸಂತು(30), ನವೀನ್(26) ನವೀನ್(26), ಗುಂಡಪ್ಪ(32), ಬಸವರಾಜ್(22), ಹನುಮಂತಪ್ಪ(23), ಗಿಡ್ಡ ವಿಜಿ(27), ಚಿಕ್ಕಮ್ಮನಹಳ್ಳಿ ಶಿವು(30), ಕಡ್ಡಿ ರಾಘು(27), ಪ್ರಶಾಂತ್(28) ಮತ್ತು ನಿಟ್ಟುವಳ್ಳಿಯ ಗಣಿ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಹುತೇಕ ಆರೋಪಿಗಳು ಹತ್ಯೆಯಾದ ಸಂತೋಷ್ ಕುಮಾರ್ನ ಆಪ್ತರಾಗಿದ್ದಾರೆ. ರೌಡಿಶೀಟರ್ ಬುಳ್ಳ ನಾಗನ ಹತ್ಯೆಯಲ್ಲೂ ಇದೇ ಆರೋಪಿಗಳು … Continue reading ರೌಡಿಶೀಟರ್ ಸಂತೋಷ್ ಕುಮಾರ್ ಹತ್ಯೆ ಕೇಸ್: 10 ಮಂದಿ ಆರೋಪಿಗಳು ಪೊಲೀಸರ ಮುಂದೆ ಶರಣು!
Copy and paste this URL into your WordPress site to embed
Copy and paste this code into your site to embed