ಸೋಫಿಯಾ ಖುರೇಷಿ ಪತಿ ಮನೆ ಮೇಲೆ RSS ದಾಳಿ: ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿ ವಿರುದ್ಧ FIR ದಾಖಲು

ಬೆಳಗಾವಿಯ ಸೊಸೆ ಕರ್ನಲ್ ಸೋಫಿಯಾ ಖುರೇಷಿ ಕುರಿತು ಸುಳ್ಳು ಸುದ್ದಿಯೊಂದು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿದೆ. ಸೋಫಿಯಾ ಪತಿ ಮನೆ ಮೇಲೆ RSS ಅಟ್ಯಾಕ್ ಮಾಡಿದೆ ಎಂದು ಅನಿಸ್ ಉದ್ದೀನ್ ಎಂಬಾತನಿಂದ ಪೋಸ್ಟ್ ಮಾಡಲಾಗಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಅನೀಸ್ ಉದ್ದೀನ್ ವಿರುದ್ಧ ಸಿಇಎನ್ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಬೇಸಿಗೆಯಲ್ಲಿ ಮೊಟ್ಟೆ ತಿಂದ್ರೆ ನಿಮಗೆ ಅನಾರೋಗ್ಯ ಕಾಡುತ್ತೆ..! ಇದನ್ನು ನೀವೂ ನಂಬಲೆಬೇಕು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರ ಪತಿ … Continue reading ಸೋಫಿಯಾ ಖುರೇಷಿ ಪತಿ ಮನೆ ಮೇಲೆ RSS ದಾಳಿ: ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿ ವಿರುದ್ಧ FIR ದಾಖಲು