ನಿಂತ ಲಾರಿಗೆ ಡಿಕ್ಕಿ ಹೊಡೆದ ಸ್ಕೂಟಿ: ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ!

ಧಾರವಾಡ:- ನಿಂತ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನರೇಂದ್ರ ಬೈಪಾಸ್ ಬಳಿ ಜರುಗಿದೆ. ವಿಶ್ವಾಸ ಸಾವಿಗೀಡಾದ ವ್ಯಕ್ತಿ. IPL 2025: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ DC ಕ್ಯಾಪ್ಟನ್ ಅಲಭ್ಯ.. ಡು ಪ್ಲೆಸಿಸ್‌ಗೆ ನಾಯಕತ್ವ! ಸ್ಕೂಟಿಯಲ್ಲಿ ಛತ್ರಿ ಹಿಡಿದುಕೊಂಡು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮತ್ತೋರ್ವನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ. … Continue reading ನಿಂತ ಲಾರಿಗೆ ಡಿಕ್ಕಿ ಹೊಡೆದ ಸ್ಕೂಟಿ: ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ!