ದ್ವಿತೀಯ ಪಿಯುಸಿ ಫಲಿತಾಂಶ: ಪಾಸಾದವರಿಗೆ ವಿಶ್ ಮಾಡಿ, ಫೇಲ್ ಆದವರಿಗೆ ಧೈರ್ಯ ತುಂಬಿದ ಮುಖ್ಯಮಂತ್ರಿ!

ಬೆಂಗಳೂರು:- ಇಂದು ಕರ್ನಾಟಕದಲ್ಲಿ 2024-25 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ ಅರ್ಜುನ್ ಸರ್ಜಾ ನಿರ್ದೇಶನ ʼಸೀತಾ ಪಯಣʼದಲ್ಲಿ ಧ್ರುವ ಸರ್ಜಾ..ಫಸ್ಟ್ ಲುಕ್ ರಿಲೀಸ್ ಈ ಸಂಬಂಧ X ಮಾಡಿರುವ ಸಿಎಂ ಸಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ‌ ಎಂದು ಹಾರೈಸುತ್ತೇನೆ ಎಂದರು. ಇನ್ನೂ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ … Continue reading ದ್ವಿತೀಯ ಪಿಯುಸಿ ಫಲಿತಾಂಶ: ಪಾಸಾದವರಿಗೆ ವಿಶ್ ಮಾಡಿ, ಫೇಲ್ ಆದವರಿಗೆ ಧೈರ್ಯ ತುಂಬಿದ ಮುಖ್ಯಮಂತ್ರಿ!