ಬೆಂಗಳೂರಿನಲ್ಲಿ ನಕಲಿ ಸಿಗರೇಟ್ ಮಾರಾಟ: ಕೇರಳ ಮೂಲದ ಇಬ್ಬರು ಅರೆಸ್ಟ್!

ಬೆಂಗಳೂರು:- ನಗರದಲ್ಲಿ ನಕಲಿ ಸಿಗರೇಟ್ ಹಾವಳಿ ಹೆಚ್ಚಾಗಿದ್ದು, ದುಬೈನಿಂದ ಬೆಂಗಳೂರಿಗೆ ನಕಲಿ ಸಿಗರೇಟ್ ಸ್ಮಗ್ಲಿಂಗ್ ನಡೆಯುತ್ತಿದೆ. ಕರ್ನಾಟಕದಲ್ಲಿ ನಾಳೆಯಿಂದ ಮುಂಗಾರು ಚುರುಕು: 5 ದಿನ ವ್ಯಾಪಕ ಮಳೆ ಸಾಧ್ಯತೆ! ದುಬೈನಿಂದ ಕಡಿಮೆ ಬೆಲೆಗೆ ನಕಲಿ ಸಿಗರೇಟ್ ತಂದು ಬೆಂಗಳೂರಲ್ಲಿ ಸೇಲ್ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಮೊಹಮ್ಮದ್ ಸಾಹೀರ್ ಹಾಗೂ ಅಬ್ದುಲ್ ರಜಾಕ್ ಬಂಧಿತ ಆರೋಪಿಗಳು. ಕೇರಳದ ಕಣ್ಣೂರು ಮೂಲದ ಆರೋಪಿಗಳು, ಸೂಟ್ ಕೇಸ್ ನಲ್ಲಿ ಕೆಜಿ ಲೆಕ್ಕದಲ್ಲಿ ಸಿಗರೇಟ್ ತರ್ತಿದ್ದರು. … Continue reading ಬೆಂಗಳೂರಿನಲ್ಲಿ ನಕಲಿ ಸಿಗರೇಟ್ ಮಾರಾಟ: ಕೇರಳ ಮೂಲದ ಇಬ್ಬರು ಅರೆಸ್ಟ್!