Close Menu
Ain Live News
    Facebook X (Twitter) Instagram YouTube
    Saturday, May 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    India Pakistan War: ಪಾಕ್ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಅಧಿಕಾರಿ ಸಾವು!

    By Author AINMay 10, 2025
    Share
    Facebook Twitter LinkedIn Pinterest Email
    Demo

    ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ ಭಾರೀ ಶೆಲ್ ದಾಳಿಯಿಂದಾಗಿ ಸಾವುನೋವುಗಳು ಮತ್ತು ಗಾಯಗಳು ಸಂಭವಿಸಿವೆ. ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳು ಮತ್ತು ಹತ್ತಿರದ ಪ್ರದೇಶಗಳಲ್ಲಿ ಈ ಘಟನೆ ಸಂಭವಿಸಿದೆ.

    ಇನ್ನೂ ಶೆಲ್ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಮತ್ತು ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಅವರ ನಿಧನಕ್ಕೆ ಜಮ್ಮು ಮತ್ತು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾಅವರು ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. 

    ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!

    ರಾಜೌರಿಯಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ನಾವು ಜಮ್ಮು ಮತ್ತು ಕಾಶ್ಮೀರಆಡಳಿತ ಸೇವೆಗಳ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು. ಅಲ್ಲದೇ ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ್ದರು.

    ಇಂದು ಅಧಿಕಾರಿಯ ನಿವಾಸದ ಮೇಲೆ ಪಾಕ್ ಶೆಲ್ ದಾಳಿ ನಡಿಸಿದ್ದು, ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಸಾವನ್ನಪ್ಪಿದ್ದಾರೆ. ಈ ಭೀಕರ ಜೀವಹಾನಿಯಿಂದ ನನಗೆ ಆಘಾತವಾಗಿದೆ. ಈ ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಒಮರ್ ಅಬ್ದುಲ್ಲಾ ತಮ್ಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕಿಚ್ಚನಿಂದ ಪ್ರಧಾನಿಗೆ ಪತ್ರ…ಜೈ ಹಿಂದ್. ಜೈ ಕರ್ನಾಟಕ. ಜೈ ಭಾರತ ಎಂದ ಸುದೀಪ್! ‌

    May 10, 2025

    ಪಾಕ್‌ ಸೇನೆ ಭಾರತದ ನಾಗರಿಕರನ್ನು, ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿವೆ: ವಿದೇಶಾಂಗ ಸಚಿವಾಲಯ

    May 10, 2025

    India Pakistan War: ಪಾಕಿಸ್ತಾನವನ್ನು ವಿಶ್ವದ ಮ್ಯಾಪ್ʼನಿಂದಲೇ ತೆಗೆದು ಹಾಕಬೇಕು: ಕಂಗನಾ ರಣಾವತ್

    May 10, 2025

    MS Dhoni: ಪಾಕಿಸ್ತಾನ ಜೊತೆ ಯುದ್ಧಕ್ಕೆ ಸಿದ್ದರಾದ್ರಾ ಧೋನಿ..! ಸೇನಾ ಉಡುಪಿನಲ್ಲಿ ಮಿಸ್ಟರ್ ಕೂಲ್

    May 10, 2025

    IMF: ಭಾರತದ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ ಐಎಂಎಫ್‌ ಸಾಲ ಮಂಜೂರು!

    May 10, 2025

    ಭಾರತ- ಪಾಕಿಸ್ತಾನ ಘರ್ಷಣೆ: ತುರ್ತು ಸಭೆ ಕರೆದ ಪಾಕ್ ಪ್ರಧಾನಿ – ಯಾಕೆ ಗೊತ್ತಾ..?

    May 10, 2025

    ಆಪರೇಷನ್‌ ಸಿಂಧೂರ-2.0: ಪಾಪಿ ಪಾಕ್‌ ನ 400 ಟರ್ಕಿಸ್‌ ಡ್ರೋನ್ ಉಡೀಸ್‌

    May 9, 2025

    Delhi Airport: ಭಾರತ-ಪಾಕ್ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ 138 ವಿಮಾನಗಳ ಹಾರಾಟ ರದ್ದು..!

    May 9, 2025

    Joke of the DAY..ಜಗತ್ತಿನ ಮುಂದೆ ನಗೆಪಾಟಲಿಗೆ ಈಡಾದ ಪಾಕ್‌ ರಕ್ಷಣಾ ಸಚಿವ!

    May 9, 2025

    ರಾಜನಾಥ್‌ ಸಿಂಗ್‌ ಮುಖದಲ್ಲಿ ನಗು..ಪಾಕ್‌ ಪೀಕಲಾಟದ ಕಥೆ ಹೇಳಿದ ಮೂರು ಸೇನೆ ಮುಖಸ್ಥರ ವೈರಲ್ ಫೋಟೋ!?

    May 9, 2025

    ಪಾಕ್ ವಿರುದ್ಧ ಭಾರತದ ಪ್ರತೀಕಾರ ಸಮರ: ಶೆಲ್ ದಾಳಿಗೆ ಆಂಧ್ರಪ್ರದೇಶದ ಸೈನಿಕ ಹುತಾತ್ಮ!

    May 9, 2025

    ಭಾರತದ ಅಬ್ಬರ ಪಾಕ್‌ ತತ್ತರ..ಸಾಲಕ್ಕೆ ಅಂಗಲಾಚಿದ ʼಪಾಪಿʼಸ್ತಾನ!

    May 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.