ಹಿರಿಯ ವಕೀಲ ಸದಾ ಶಿವರೆಡ್ಡಿ ಮೇಲಿನ ಹಲ್ಲೆ ಖಂಡಿಸಿ ತೋಳಿಗೆ ಕೆಂಪು ಪಟ್ಟಿ ಧರಿಸಿ ಪ್ರೊಟೆಸ್ಟ್!
ಬೀದರ್:- ಹಿರಿಯ ವಕೀಲ ಸದಾ ಶಿವರೆಡ್ಡಿ ಮೇಲೆ ಹಲ್ಲೆ ಖಂಡಿಸಿ ತೋಳಿಗೆ ಕೆಂಪು ಪಟ್ಟಿ ಧರಿಸಿ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ ನಡೆದಿರುವ ಘಟನೆ ಬೀದರ್ನಲ್ಲಿ ಜರುಗಿದೆ. ಹಲ್ಲೆ ಖಂಡಿಸಿ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದೆ. IPL 2025: ಗುರುವಾರ ಆರ್ ಸಿಬಿ Vs ಆರ್ ಆರ್ ಪಂದ್ಯ ರದ್ದಾಗುವ ಸಾಧ್ಯತೆ!? ಪ್ರತಿಭಟನೆ ವೇಳೆ, ಏಕಾಏಕಿ ಕಚೇರಿಗೆ ನುಗ್ಗಿ ಹಲ್ಲೆ ಮಾಡಿದವರ ಬಂಧನ ಇನ್ನು ಆಗಿಲ್ಲಾ ಎಂದು ವಕೀಲರು ಆಕ್ರೋಶ ಹೊರ ಹಾಕಿದ್ದಾರೆ. … Continue reading ಹಿರಿಯ ವಕೀಲ ಸದಾ ಶಿವರೆಡ್ಡಿ ಮೇಲಿನ ಹಲ್ಲೆ ಖಂಡಿಸಿ ತೋಳಿಗೆ ಕೆಂಪು ಪಟ್ಟಿ ಧರಿಸಿ ಪ್ರೊಟೆಸ್ಟ್!
Copy and paste this URL into your WordPress site to embed
Copy and paste this code into your site to embed