3 ಕಾರುಗಳ ನಡುವಿನ ಸರಣಿ ಅಪಘಾತ: ವ್ಯಕ್ತಿ ಸಾವು, ಐವರು ಗಾಯ!

ಕೋಲಾರ:- ಕೋಲಾರ ತಾಲೂಕಿನ ನರಸಾಪುರ ಬಳಿಯ ಬೆಳ್ಳೂರು ಬ್ರಿಡ್ಜ್ ಬಳಿ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ಜರುಗಿದೆ. ಬಿಜೆಪಿಯವರಿಗೆ ಹಿಂದೂ-ಮುಸ್ಲಿಂ ಯಾರು ಬೇಕಿಲ್ಲ: ಸಚಿವ ಜಮೀರ್ ಕಿಡಿ! ಮೂರು ಕಾರುಗಳ ನಡುವೆ ಈ ಅಪಘಾತ ಸಂಭವಿಸಿ ದುರಂತ ಸಂಭವಿಸಿದೆ. ಅಫ್ರೋಜ್ ಮೃತ ದುರ್ದೈವಿ. ಬೆಳ್ಳೂರು ಗೇಟ್‌ ಬಳಿಯ ಚೆನ್ನೈ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 76ರಲ್ಲಿ ಇಂಡಿಕಾ, ಫಾರ್ಚುನರ್‌ ಹಾಗೂ ಪೊಲೋ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ … Continue reading 3 ಕಾರುಗಳ ನಡುವಿನ ಸರಣಿ ಅಪಘಾತ: ವ್ಯಕ್ತಿ ಸಾವು, ಐವರು ಗಾಯ!