ನೆಲಮಂಗಲ| ಸರಣಿ ಅಫಘಾತ: ಕೂದಲೆಳೆ ಅಂತರದಲ್ಲಿ ಪಾರಾದ ವಾಹನ ಸವಾರರು!
ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರು-ಕ್ಯಾಂಟರ್ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು! ಟ್ರಾಫಿಕ್ ವೇಳೆ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಕಡೆ ತೆರಳುತ್ತಿದ್ದ 4 ಕಾರುಗಳ ನಡುವೆ ಅಪಘಾತವಾಗಿದೆ. ಸಂಜೆ ಸುಮಾರು 6:30ರ ವೇಳೆಗೆ ಘಟನೆ ನಡೆದಿದೆ. ಸದ್ಯ ಪ್ರಾಣಾಪಾಯದಿಂದ ಚಾಲಕರು ಮತ್ತು ಸವಾರರು ಪಾರಾಗಿದ್ದಾರೆ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Continue reading ನೆಲಮಂಗಲ| ಸರಣಿ ಅಫಘಾತ: ಕೂದಲೆಳೆ ಅಂತರದಲ್ಲಿ ಪಾರಾದ ವಾಹನ ಸವಾರರು!
Copy and paste this URL into your WordPress site to embed
Copy and paste this code into your site to embed