Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮಳೆ ಹೆಚ್ಚಾದಂತೆಲ್ಲಾ ಶಿರಾಡಿಘಾಟ್’ನಲ್ಲಿ ಅಪಾಯ: ಭೂ ಕುಸಿತದ ಆತಂಕ

    By Author AINJune 17, 2025
    Share
    Facebook Twitter LinkedIn Pinterest Email
    Demo

    ಹಾಸನ: ರಾಜ್ಯದಲ್ಲಿಮಳೆಯಆರ್ಭಟಮುಂದುವರಿದಿದ್ದು, ಜನಜೀವನಅಸ್ತವ್ಯಸ್ತಗೊಂಡಿದೆ. ಮನೆಗಳಿಗೆನೀರುನುಗ್ಗಿ, ಗುಡ್ಡಕುಸಿತದಿಂದಹಾನಿಯಾಗಿದೆ.

    ಇದೀಗ ಸಕಲೇಶಪುರ-ಹಾಸನದ ಶಿರಾಡಿ ಘಾಟ್​​ ಮಾರನಹಳ್ಳಿ ಸಮೀದ ಹೆಗ್ಗದ್ದೆ ಗ್ರಾಮದಲ್ಲಿ 20 ದಿನಗಳ ಹಿಂದೆ ಸಣ್ಣ ಪ್ರಮಾಣದ ಭೂ ಕುಸಿತ ಸಂಭವಿಸಿದ ಸ್ಥಳದಲ್ಲಿ ಈಗ ಮತ್ತೆ ಎತ್ತರದ ಗುಡ್ಡದಿಂದ ಹಂತ ಹಂತವಾಗಿ ಮಣ್ಣು ಹಾಗೂ ಮರಗಳು ಕುಸಿಯುತ್ತಿವೆ.

    Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!

    ಮಳೆಯ ನಡುವೆ ಭಾರೀ ಪ್ರಮಾಣದ ಮಣ್ಣು ಕುಸಿದು ಬಿದ್ದಿದೆ, ಅದೃಷ್ಟವಶಾತ್ ವಾಹನಗಳು ಮತ್ತೊಂದು ಪಥದಲ್ಲಿ ಚಲಿಸುತ್ತಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಶಿರಾಡಿ ಘಾಟ್- ಮಾರನಹಳ್ಳಿ ಸಮೀಪದ ಹೆಗ್ಗದ್ದೆ ಗ್ರಾಮದಲ್ಲಿ ಗುಡ್ಡದಿಂದ ಮಣ್ಣು ಹಾಗೂ ಮರಗಳು ಕುಸಿಯುತ್ತಿವೆ.

    Demo
    Share. Facebook Twitter LinkedIn Email WhatsApp

    Related Posts

    ಮಂಡ್ಯ : 7 ತಿಂಗಳ ಟಗರು ಬರೋಬ್ಬರಿ 1.60 ಲಕ್ಷ ರೂ.ಗೆ ಮಾರಾಟ..!

    June 17, 2025

    ಹಾಸನದಲ್ಲಿ ಹೆಚ್ಚಿದ ಹೃದಯಾಘಾತ ಪ್ರಕರಣಗಳು: ತಕ್ಷಣದ ಕ್ರಮಕ್ಕೆ ಸಂಸದ ಶ್ರೇಯಸ್ ಪಟೇಲ್ ಕರೆ

    June 17, 2025

    ಉಚಿತ ಗ್ಯಾರಂಟಿ ಯೋಜನೆ ಎಫೆಕ್ಟ್: 540 ಕೋಟಿ ಅಧಿಕ ಬಾಕಿ ಉಳಿಸಿಕೊಂಡ ಸರ್ಕಾರ..!

    June 17, 2025

    ಅಮ್ಯೂಸ್’ಮೆಂಟ್ ಪಾರ್ಕ್ ಮಾದರಿ KRS ಅಭಿವೃದ್ಧಿ ವಿಚಾರ: ಸುಮಲತಾ ಅಂಬರೀಶ್ ಹೇಳಿದ್ದೇನು..?

    June 17, 2025

    ಅಭಿಮಾನಿಗಳು, ಕಾರ್ಯಕರ್ತರ ಸಮ್ಮುಖದಲ್ಲಿ ಜನ್ಮ ದಿನ ಆಚರಿಸಿಕೊಂಡ ಬಂಡೆಪ್ಪ ಖಾಶೆಂಪುರ್

    June 17, 2025

    ಕೋಲಾರ: ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ: ಗಂಭೀರ ಗಾಯ

    June 17, 2025

    ಚಾಮರಾಜನಗರ: ಹಾಡುಹಗಲೆ ಮೇಕೆಯನ್ನು ಹೊತ್ತೊಯ್ದ ಹುಲಿರಾಯ..!

    June 17, 2025

    ಕೊಡಗು: RCB ವಿಜಯೋತ್ಸವ ದುರಂತ ಖಂಡಿಸಿ ಜಿಲ್ಲಾ BJPಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ

    June 17, 2025

    ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೋದಾಗ ಹಾವು ಕಚ್ಚಿ ವ್ಯಕ್ತಿ ಸಾವು..!

    June 17, 2025

    ಶಾಲಾ ಕಟ್ಟಡ, ಕಂಪೌಂಡಗಳಿಗೆ ರಾಜ್ಯ ಸರ್ಕಾರ ಅನುದಾನವನ್ನು ಶೀಘ್ರವಾಗಿ ನೀಡಬೇಕು: ಶಾಸಕ ಎಂ ಆರ್ ಪಾಟೀಲ್

    June 17, 2025

    ಮುಂದಿನ ಪ್ರಧಾನಿ ರಾಹುಲ್ ಗಾಂಧಿ: ಸಲೀಂ ಅಹ್ಮದ್ ವಿಶ್ವಾಸ

    June 17, 2025

    ನೀಟ್ ಪರೀಕ್ಷೆಯಲ್ಲಿ ಆಕಾಶ ಎಜ್ಯುಕೇಷನಲ್ ಸರ್ವೀಸಸ್ ಲಿಮಿಟೆಡ್‌ನ ವಿದ್ಯಾರ್ಥಿಗಳ ಸಾಧನೆ

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.