Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    BIG NEWS: ಯುಗಾದಿಗೆ ಶಾಕ್‌ ಮೇಲೆ ಶಾಕ್:‌ ಹಾಲು ಆಯ್ತು..ಇದೀಗ ಕರೆಂಟ್‌ ಶಾಕ್‌

    By Author AINMarch 27, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಹೌದು, ಕರ್ನಾಟಕದ ಜನತೆಗೆ ಇಂದು ಒಂದೇ ದಿನ ರಾಜ್ಯ ಸರ್ಕಾರ ಡಬಲ್ ಶಾಕ್‌ ಮೇಲೆ ಶಾಕ್‌ ಕೊಟ್ಟಿದೆ. ಮಧ್ಯಾಹ್ನ ನಂದಿನಿ ಹಾಲಿನ ದರವನ್ನು 4ರೂ. ಹೆಚ್ಚಳ ಮಾಡಿದ್ದ ಸರ್ಕಾರಮ ಏಪ್ರಿಲ್‌ 1ರಿಂದಲೇ ಜಾರಿಗೆ ಬರಲಿದೆ ಎಂದು ಘೋಷಣೆ ಮಾಡಿದೆ.
    ಇದೀಗ ಸಂಜೆ 5 ಗಂಟೆ ಹೊತ್ತಿಗೆ ಕರೆಂಟ್‌ ಶಾಕ್‌ ನೀಡಿದೆ. ಐದು ಗ್ಯಾರಂಟಿ ನೀಡಿದ್ದ ಸಿದ್ದರಾಮಯ್ಯ ಸರ್ಕಾರ ಇದೀಗ ರಾಜ್ಯದ ಜನರಿಗೆ ಕರೆಂಟ್‌ ಶಾಕ್‌ ಗ್ಯಾರಂಟಿ ನೀಡಿದೆ. ಅದು ಏನಂತೀರ ಅಂದರೆ, ಏಪ್ರಿಲ್‌ 1ರಿಂದಲೇ ರಾಜ್ಯದಲ್ಲಿ ವಿದ್ಯುತ್‌ ದರವೂ ಏರಿಕೆಯಾಗಲಿದೆ.
    ಹೌದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ, ಏಪ್ರಿಲ್‌ 1ರಿಂದ ಪ್ರತಿ ಯೂನಿಟ್‌ ವಿದ್ಯುತ್‌ ದರವನ್ನು 36 ಪೈಸೆಯಷ್ಟು ಹೆಚ್ಚಳ ಮಾಡಿದೆ.‌
    ಇಷ್ಟೇ ಅಲ್ಲ, ಮುಂದಿನ 3 ವರ್ಷಕ್ಕೂ ವಿದ್ಯುತ್‌ ದರವನ್ನು ಈಗಲೇ ಏರಿಕೆ ಮಾಡಿ ಆದೇಶ ಹೊರಡಿಸಿದೆ.

    2025-26ರಲ್ಲಿ ಪ್ರತಿ ಯೂನಿಟ್‌ ಗೆ 36 ಪೈಸೆ ಹೆಚ್ಚಳ

    2026-27ಕ್ಕೆ ಪ್ರತಿ ಯೂನಿಟ್ ಗೆ 34‌ ಪೈಸೆ ಹೆಚ್ಚಳ

    2027-28ಕ್ಕೆ ಪ್ರತಿ ಯೂನಿಟ್‌ ದರ 34 ಪೈಸೆ ಹೆಚ್ಚಳ

    ಮಧ್ಯಾಹ್ನವಷ್ಟೇ ನಂದಿನಿ ಹಾಲಿನ ದರ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್‌ ಕೊಟ್ಟಿದ್ದ ರಾಜ್ಯ ಸರ್ಕಾರ ಮತ್ತೆ ಕರೆಂಟ್‌ ಶಾಕ್‌ ನೀಡಿರೋದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
    ಬಸ್‌, ಮೆಟ್ರೋ ಪ್ರಯಾಣ ದರ ದುಬಾರಿಯಾದ ಬೆನ್ನಲ್ಲೇ ಮತ್ತೆರಡು ಶಾಕ್‌ ನೀಡಿ ಯುಗಾದಿ ಹಬ್ಬದ ಸಂಭ್ರಮವನ್ನು ಕಸಿದುಕೊಂಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಅವರೇ ಮೇಕೆದಾಟು ಯೋಜನೆಗೆ ಅನುಮೋದನೆ ತನ್ನಿ: ಡಿಕೆ ಸುರೇಶ್

    July 5, 2025

    ಮೇಕೆದಾಟು ವಿಚಾರದಲ್ಲಿ ಯಾವ ಪಕ್ಷವೂ ರಾಜಕೀಯ ಮಾಡಬಾರದು: MB ಪಾಟೀಲ್

    July 5, 2025

    ಸಚಿವ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಸುಮೋಟೋ ಕೇಸ್ ದಾಖಲು: ಕಾರಣ ಇಲ್ಲಿದೆ?

    July 5, 2025

    ಪ್ರಿಯಾಂಕ ಖರ್ಗೆಗೆ ಅಧಿಕಾರದ ಮದ ಹೆಚ್ಚಾಗಿದೆ: BS ಯಡಿಯೂರಪ್ಪ ವಾಗ್ದಾಳಿ!

    July 5, 2025

    ಸಿಎಂ ಹುದ್ದೆ ಖಾಲಿ ಇಲ್ಲ; ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ- ಡಿ.ಕೆ.ಸುರೇಶ್

    July 5, 2025

    ಮೆಟ್ರೋ ಪ್ರಯಾಣಿಕರೇ..ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ!

    July 5, 2025

    ಸಿದ್ದರಾಮಯ್ಯ ಸಿಎಂ ಸೀಟ್ ನಿಂದ ಕೆಳಗಿಳಿಯೋದು ಖಚಿತ: ಆರ್ ಅಶೋಕ್!

    July 5, 2025

    ಹಾಸನದಲ್ಲಿ ನಿಲ್ಲದ ಹೃದಯಾಘಾತ: ಕುಳಿತಲ್ಲೇ ಪ್ರಾಣಬಿಟ್ಟ ವ್ಯಕ್ತಿ!

    July 5, 2025

    ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ KSRTC ಬಸ್: ತಪ್ಪಿದ ದುರಂತ- ಕಂಡಕ್ಟರ್ ಹೇಳಿದ್ದೇನು?

    July 5, 2025

    ಪೊಲೀಸರ ಎದುರೇ ಬಂದೂಕು ಹಿಡಿದು ಫೈರ್‌ ಮಾಡಿದ ಜಾರಕಿಹೊಳಿ ಪುತ್ರ

    July 5, 2025

    ನಕಾರಾತ್ಮಕ ರಾಜಕಾರಣದಿಂದಲೇ ಖರ್ಗೆ ಅವರನ್ನು ಜನರು 3 ಬಾರಿ ತಿರಸ್ಕರಿಸಿದ್ದಾರೆ: ಪಿಯೂಷ್ ಗೋಯಲ್

    July 5, 2025

    ಜಾತ್ರೆ ವೇಳೆ ಕರ್ತವ್ಯಕ್ಕೆ ನಿಯೋಜಿಸಿದ್ದ ಎಎಸ್ಐಗೆ ಹೃದಯಾಘಾತ

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.