Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಿದ್ದಾಪುರ: ಮರದಿಂದ ಕೆಳಗೆ ಬಿದ್ದು ವ್ಯಕ್ತಿ ದುರ್ಮರಣ..!

    By Author AINJune 20, 2025
    Share
    Facebook Twitter LinkedIn Pinterest Email
    Demo

    ಸಿದ್ದಾಪುರ: ಮರ ಕಪಾತ್ ಮಾಡುವ ವೇಳೆಯಲ್ಲಿ ಮರದಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದಕಾಡುವಿನಲ್ಲಿ ನಡೆದಿದೆ.ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಮರಳುಗಟ್ಟೆ ಹಾಡಿ,ಮುತ್ತೂರು ಕಾಲೋನಿ ನಿವಾಸಿ ದಿನೇಶ್ (60) ಮೃತ ದುರ್ಧೈವಿಯಾಗಿದ್ದಾರೆ.

    ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!

    ಬೆಟ್ಟದಕಾಡು ತೋಟದಲ್ಲಿ ಮರ ಕಪಾತ್ ಮಾಡುತ್ತಿದ್ದ ವೇಳೆ. ಮರದಿಂದ ಬಿದ್ದ ಹಿನ್ನಲೆ ದಿನೇಶ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರ ಶವಗಾರಕ್ಕೆ ದಿನೇಶ್ ಅವರ ಮೃತದೇಹವನ್ನು ಮರೋಣತ್ತರ ಪರೀಕ್ಷೆ ರವಾನಿಸಲಾಗಿದೆ.ಮೃತ ದಿನೇಶ್ ಎರಡು ಮಕ್ಕಳನ್ನ ಅಗಲಿದ್ದಾರೆ

    Demo
    Share. Facebook Twitter LinkedIn Email WhatsApp

    Related Posts

    ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆಯನ್ನು BJP ನಾಯಕರು ಕಳೆದುಕೊಂಡಿದ್ದಾರೆ: ಯತ್ನಾಳ್

    June 20, 2025

    ಬಿಆರ್ ಪಾಟೀಲ್ ಆಡಿಯೋ ಲೀಕ್ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು..?

    June 20, 2025

    ಲಂಚ ಪ್ರಕರಣ: ನಿವೃತ್ತಿಯಾದ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು, ದೂರುದಾರ ಮೃತಪಟ್ಟು 5 ವರ್ಷ, ಇದು ರಾಜ್ಯದ ವಿಚಿತ್ರ ಪ್ರಕರಣ

    June 20, 2025

    ನಾನು ಬಾಯಿ ಬಿಟ್ರೆ ಸರ್ಕಾರ ಅಲ್ಲಾಡುತ್ತೆ..! ತಮ್ಮದೇ ಸರ್ಕಾರದ ವಿರುದ್ಧ BR ಪಾಟೀಲ್ ಆಕ್ರೋಶ

    June 20, 2025

    ಚಲಿಸುತ್ತಿದ್ದ ವೇಳೆ ಕಳಚಿದ ಲಾರಿಯ ಚಕ್ರಗಳು: ಟಯರ್ ಡಿಕ್ಕಿ ರಭಸಕ್ಕೆ ಆಟೋ ಜಖಂ

    June 20, 2025

    ಚಿತ್ರದುರ್ಗ: ಸುಳ್ಳು ಆರೋಪದ ಬಂಧಿಸಿದ ಪೊಲೀಸರ ಮೇಲೆ ಕ್ರಮ ಜರುಗಿಸಿ – ಪ್ರಶಾಂತ್ ಜತ್ತಣ್ಣ

    June 20, 2025

    ಚಿತ್ರದುರ್ಗ: ಮತಾಂತರದ ಆರೋಪ, ಇಬ್ಬರು ಬಂಧನ

    June 20, 2025

    ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಡಿಕ್ಕಿ ಹೊಡೆದು ಟ್ರಕ್ ಪಲ್ಟಿ – ತಪ್ಪಿದ ಭಾರಿ ಅನಾಹುತ

    June 20, 2025

    ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಮೀಷನರ್ 6 ತಿಂಗಳಲ್ಲೆ ಎತ್ತಂಗಡಿ: ನೂತನ ಕಮೀಷನರ್ ಆಗಿ ಡೊಂಬರ್

    June 20, 2025

    ಗಗನಚುಕ್ಕಿ ಜಲಪಾತಕ್ಕೆ ಜೀವಕಳೆ: ಧುಮ್ಮುಕ್ಕಿ ಹರಿಯುತ್ತಿರುವ ಫಾಲ್ಸ್​!

    June 20, 2025

    ಹುಲಿ ದಾಳಿಗೆ ಮಹಿಳೆ ಸಾವು: ಅನಾಥರಾದ ಮಕ್ಕಳು – 10 ಲಕ್ಷ ಪರಿಹಾರ ಘೋಷಣೆ!

    June 20, 2025

    ಮದ್ದೂರು| ಶಿಂಷಾ ನದಿ ಪಾತ್ರದಲ್ಲಿನ ಅಕ್ರಮ ಮರಳು ವಶ!

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.