ಸಿದ್ದಾಪುರ: ಮರ ಕಪಾತ್ ಮಾಡುವ ವೇಳೆಯಲ್ಲಿ ಮರದಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದಕಾಡುವಿನಲ್ಲಿ ನಡೆದಿದೆ.ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಮರಳುಗಟ್ಟೆ ಹಾಡಿ,ಮುತ್ತೂರು ಕಾಲೋನಿ ನಿವಾಸಿ ದಿನೇಶ್ (60) ಮೃತ ದುರ್ಧೈವಿಯಾಗಿದ್ದಾರೆ.
ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!
ಬೆಟ್ಟದಕಾಡು ತೋಟದಲ್ಲಿ ಮರ ಕಪಾತ್ ಮಾಡುತ್ತಿದ್ದ ವೇಳೆ. ಮರದಿಂದ ಬಿದ್ದ ಹಿನ್ನಲೆ ದಿನೇಶ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರ ಶವಗಾರಕ್ಕೆ ದಿನೇಶ್ ಅವರ ಮೃತದೇಹವನ್ನು ಮರೋಣತ್ತರ ಪರೀಕ್ಷೆ ರವಾನಿಸಲಾಗಿದೆ.ಮೃತ ದಿನೇಶ್ ಎರಡು ಮಕ್ಕಳನ್ನ ಅಗಲಿದ್ದಾರೆ