ಶ್ರದ್ಧಾಭಕ್ತಿಯಿಂದ ಜರುಗಿದ ಬೆಂಗಳೂರು ಕರಗ ಶಕ್ತೋತ್ಸವ!

ಬೆಂಗಳೂರು:- ಚೈತ್ರಮಾಸದ ಶುದ್ಧ ಪೂರ್ಣಿಮೆಯಂದು ನಡೆಯುವ ಐತಿಹಾಸಿಕ ಬೆಂಗಳೂರು ಕರಗ ಸಂಭ್ರಮ, ಸಡಗರದಿಂದ ನೆರವೇರಿದೆ. ಅದ್ಧೂರಿ ಕರಗ ಮಹೋತ್ಸವಕ್ಕೆ ಲಕ್ಷಾಂತರ ಭಕ್ತಗಣ ಸಾಕ್ಷಿಯಾಯ್ತು. ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬರೋಬ್ಬರಿ 800 ವರ್ಷಗಳ ಇತಿಹಾಸ ಹೊಂದಿರುವ ಕರಗ ನೋಡುಗರ ಕಣ್ಮನ ಸೆಳೆದಿದೆ. ಆದಿಶಕ್ತಿ ಸ್ವರೂಪಿಣಿ ದ್ರೌಪದಮ್ಮ-ಧರ್ಮರಾಯಸ್ವಾಮಿ ಕರಗ ಶಕ್ತ್ಯೋತ್ಸವ. ಚೈತ್ರ ಹುಣ್ಣಿಮೆಯ ಬೆಳಕು. ಮಲ್ಲಿಗೆ ಹೂವಿನ ಕಂಪು. ಬಣ್ಣ ಬಣ್ಣದ ಹೂವುಗಳಿಂದ ಧರ್ಮರಾಯಸ್ವಾಮಿ ರಥ ಝಗಮಗಿಸಿದೆ. ರಥದ ಮೇಲೆ ಕಲಶ. ಉತ್ಸವಕರ್ತರು … Continue reading ಶ್ರದ್ಧಾಭಕ್ತಿಯಿಂದ ಜರುಗಿದ ಬೆಂಗಳೂರು ಕರಗ ಶಕ್ತೋತ್ಸವ!