ಸಿದ್ದರಾಮಯ್ಯಗೆ ಜನಗಣತಿ ಬಗ್ಗೆ ಪ್ರಾಮಾಣಿಕ ಕಳಕಳಿ ಇಲ್ಲ: ಬಿವೈ ವಿಜಯೇಂದ್ರ!

ವಿಜಯಪುರ:- ಜಾತಿ ಗಣತಿ ವಿಚಾರವಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನ ಮಾಡುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಜಾತಿಗಣತಿ ಕಿಚ್ಚು: ಯಾವುದೇ ತೀರ್ಮಾನಕ್ಕೆ ಬರದ ಸರ್ಕಾರ: ಚರ್ಚೆ ಅಪೂರ್ಣ, ಒಮ್ಮತಕ್ಕೆ ಬಾರದ ಸಂಪುಟ ಸಭೆ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಾತಿಗಣತಿ ನಾಲ್ಕು ವರ್ಷವಾದ್ರೂ ತೆಗೆದುಕೊಳ್ಳುವದಿಲ್ಲ. ರಾಜ್ಯದ ಸಿಎಂಗೆ ಜಾತಿ ಜನಗಣತಿ ವಿಚಾರವಾಗಿ ಸಿದ್ದರಾಮಯ್ಯ ನವರಿಗೆ ಪ್ರಾಮಾಣಿಕ ಕಳಕಳಿ ಇಲ್ಲ. ಹಿಂದೂಳಿದ ಸಮುದಾಯಗಳಿಗೆ ನ್ಯಾಯ ಕೊಡುವ ಇಚ್ಛಾಶಕ್ತಿ ಇಲ್ಲ. ಸಮಾಜಗಳ ನಡುವೆ … Continue reading ಸಿದ್ದರಾಮಯ್ಯಗೆ ಜನಗಣತಿ ಬಗ್ಗೆ ಪ್ರಾಮಾಣಿಕ ಕಳಕಳಿ ಇಲ್ಲ: ಬಿವೈ ವಿಜಯೇಂದ್ರ!