ಮೈಸೂರು: ಸಿದ್ದರಾಮಯ್ಯ ಜಾತಿಗಣತಿ ವರದಿ ಮೂಲಕ ಖುರ್ಚಿ ಉಳಿಸಿಕೊಳ್ಳುವ ನಾಟಕ ಆಡ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಜಾತಿಗಣತಿ ವರದಿ ಮೂಲಕ ಖುರ್ಚಿ ಉಳಿಸಿಕೊಳ್ಳುವ ನಾಟಕ ಆಡ್ತಿದ್ದಾರೆ. ಜಾತಿಗಣತಿ ಸಂಖ್ಯೆಯನ್ನು ಹೊರ ಹಾಕಿ ಸಿಎಂ ಸಿದ್ದರಾಮಯ್ಯ ತನ್ನ ಪಕ್ಷ ಹಾಗೂ ಪ್ರತಿಪಕ್ಷ ಇಬ್ಬರನ್ನೂ ಕುರಿ ಮಾಡಿದ್ದಾರೆ.
ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!
ಇಲ್ಲಿ ಒಡೆಯುತ್ತಿರುವುದು ಯಾವುದೇ ಒಂದು ಜಾತಿಯನ್ನಲ್ಲ. ಒಟ್ಟಾರೆ ಹಿಂದು ಧರ್ಮವನ್ನು ಒಡೆಯುವುದಕ್ಕೇ ಸಿದ್ದರಾಮಯ್ಯ ಹೊರಟಿದ್ದಾರೆ. ಹಿಂದುಗಳಲ್ಲಿನ ಎಲ್ಲಾ ಜಾತಿಗಳನ್ನು ಸಿಎಂ ಸಿದ್ದರಾಮಯ್ಯ ಒಡೆದಿದ್ದಾರೆ. ಲಿಂಗಾಯತರು, ಒಕ್ಕಲಿಗರು, ಒಬಿಸಿ ಸಂಖ್ಯೆ ಕಡಿಮೆ ಆಯ್ತು ಎನ್ನುವುದನ್ನಷ್ಟೇ ನೋಡಬೇಡಿ. ಒಟ್ಟಾರೆಯಾಗಿ ಹಿಂದೂಗಳ ಸ್ಥಿತಿ ಏನಾಗಿದೆ ನೋಡಿ ಎಂದು ಹೇಳಿದ್ದಾರೆ.