Close Menu
Ain Live News
    Facebook X (Twitter) Instagram YouTube
    Sunday, May 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    7 ದಿನದ ಕಂದಮ್ಮ, ಬಾಣಂತಿ ಪತ್ನಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ!

    By Author AINMay 11, 2025
    Share
    Facebook Twitter LinkedIn Pinterest Email
    Demo

    ಕಲಬುರಗಿ: ಭಾರತ, ಪಾಕ್ ಸಂಘರ್ಷದ ಮಧ್ಯೆ ನಿನ್ನೆ ಕದನ ವಿರಾಮ ಹೊಸ ತಿರುವು ನೀಡಿತ್ತು. ಆದರೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ ಬಳಿಕ ಭಾರತೀಯ ಸೇನಾ ಕಾರ್ಯಾಚರಣೆ ಮುಂದುವರಿದಿದೆ. ಈ ಬಗ್ಗೆ ಭಾರತೀಯ ವಾಯು ಸೇನೆ ಅಧಿಕೃತ ಮಾಹಿತಿ ನೀಡಿದೆ. ಆದ್ದರಿಂದ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಧುತ್ತರಗಾವ್ ಗ್ರಾಮದ ಯೋಧ ಹಣಮಂತರಾಯ್ ಔಸೆ ಪತ್ನಿಗೆ ಹೆರಿಗೆ ಹಿನ್ನೆಲೆ ಸ್ವಗ್ರಾಮಕ್ಕೆ ಬಂದಿದ್ದರು.

    20 ವರ್ಷದಿಂದ ಸಿಆರ್​​ಪಿಫ್​​ನಲ್ಲಿ ಸೇವೆ ಸಲ್ಲಿಸುತ್ತಿರುವ ಹಣಮಂತರಾಯ್, ಪ್ರಸಕ್ತ ಶ್ರೀನಗರದಲ್ಲಿ ಸೇವೆಯಲ್ಲಿದ್ದಾರೆ. 1 ತಿಂಗಳು ರಜೆ ಪಡೆದು ಏ.25ರಂದು ಸ್ವಗ್ರಾಮಕ್ಕೆ ಬಂದಿದ್ದರು. ಆದರೆ ಗಂಡು ಮಗು ಜನಿಸಿದ ಒಂದು ವಾರದಲ್ಲೇ ಕರ್ತವ್ಯಕ್ಕೆ ತೆರಳಿದ್ದು, ಕಲಬುರಗಿ ನಿಲ್ದಾಣದಲ್ಲಿ ಹಣಮಂತರಾಯ್​ಗೆ ಕುಟುಂಬಸ್ಥರು‌ ಬಿಳ್ಕೋಟ್ಟಿದೆ.

    Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ

    ಅದೇ ರೀತಿಯಾಗಿ ವಿಜಯಪುರ ಬಿಲ್ಲೆಯ ಬಬಲೇಶ್ವರ ತಾಲೂಕಿನ ಬಿಎಸ್​ಎಫ್ ಯೋಧ ಸಿದ್ದಪ್ಪ ಕರ್ತವ್ಯಕ್ಕೆ ವಾಪಸ್​ ಆಗಿದ್ದಾರೆ. ಸೇನೆಯ ತುರ್ತು ಕರೆಯ ಮೇರೆಗೆ ಕಲಬುರಗಿ ರೈಲು ನಿಲ್ದಾಣದದಿಂದ ಹೈದ್ರಾಬಾದ್​ಗೆ ತೆರಳಿದ್ದು, ಅಲ್ಲಿಂದ ಪಶ್ಚಿಮ ಬಂಗಾಳಕ್ಕೆ ತೆರಳಲಿದ್ದಾರೆ.

    Post Views: 10

    Demo
    Share. Facebook Twitter LinkedIn Email WhatsApp

    Related Posts

    ಕೋಲಾರ ನಗರ ಪೊಲೀಸರಿಂದ ರೌಡಿ ಪೆರೇಡ್: ಗಡಿಪಾರು ಮಾಡುವುದಾಗಿ ಎಚ್ಚರಿಕೆ

    May 11, 2025

    ಪಾಕಿಸ್ತಾನದವರು ಸಾಯುವವರೆಗೂ ನಮಗೆ ವೈರಿಗಳೇ: ಬಸವರಾಜ್ ಹೊರಟ್ಟಿ ಅಸಮಾಧಾನ

    May 11, 2025

    Rowdy Parade: ರೌಡಿ ಪರೇಡ್ʼನಲ್ಲಿ ಖಡಕ್ ವಾರ್ನಿಂಗ್ ಕೊಟ್ಟ ಎಎಸ್ಪಿ ನಾಗರಾಜ್!

    May 11, 2025

    ಬೀದರ್: ತಂಗಿ ಮದುವೆಗೆಂದು ರಜೆ ಮೇಲೆ ಬಂದಿದ್ದ ಯೋಧ ಸೇವೆಗೆ ವಾಪಸ್..!

    May 11, 2025

    ಪಾಕ್ ಡಬಲ್ ಸ್ಟ್ಯಾಂಡರ್ಡ್ ನೀತಿಯು ಇಬ್ಬಗೆ ನೀತಿ ಆಗಿದೆ: ಜೋಶಿ ಅಸಮಾಧಾನ

    May 11, 2025

    ಪಾಕಿಸ್ತಾನ ನರಿ ಬುದ್ದಿ ತೋರಿಸುತ್ತೆ; ಶಾಸಕ ಟೆಂಗಿನಕಾಯಿ

    May 11, 2025

    ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!

    May 11, 2025

    ಪಹಲ್ಗಾಮ್ ದಾಳಿ ಪೂರ್ವ ನಿಯೋಜಿತ ಕೃತ್ಯ: ಸುಳ್ಳು ಸುದ್ದಿಗೆ ಬಿತ್ತು ಕೇಸ್‌

    May 10, 2025

    Operation sindura-2.0: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಹೈಅಲರ್ಟ್

    May 10, 2025

    ಕರಾವಳಿ ಭಾಗವನ್ನು ಅಭಿವೃದ್ಧಿ ಮಾಡಿ ಮತ್ತೆ ಇತಿಹಾಸ ಸೃಷ್ಟಿಸೋಣ: ಡಿಸಿಎಂ ಡಿ.ಕೆ. ಶಿವಕುಮಾರ್

    May 10, 2025

    ಬಾಂಬ್ʼಗಳನ್ನು ಕಟ್ಟಿಕೊಂಡು ಯುದ್ಧಕ್ಕೆ ಹೋಗುತ್ತೇನೆ ಅಂತ ಮತ್ತೊಮ್ಮೆ ಹೇಳಿದ ಜಮೀರ್ ಅಹ್ಮದ್

    May 10, 2025

    ಬೆಳಗಾವಿಯಲ್ಲಿ ಹೇಮರಡ್ಡಿ ಮಲ್ಲಮ್ಮ ನಾಟಕ

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.