ಬರುತ್ತೇನೆ ಇಲ್ಲೇ ಇರು ಎಂದು ಬೀದಿಯಲ್ಲಿ ಮಾನಸಿಕ ಅಸ್ವಸ್ಥ ತಾಯಿ ಬಿಟ್ಟು ಮಗ ಎಸ್ಕೇಪ್!
ಮಂಡ್ಯ:- ಕಲಿಗಾಲ ಕೆಟ್ಟಿದೆ ಮರ್ರೆ. ವಯಸ್ಸಾದ ತಂದೆ-ತಾಯಿ ಮನೆಯಲ್ಲಿ ಕಿರಿಕಿರಿ..ನನ್ನ ಹೆಂಡತಿ ಮಕ್ಕಳಿಗೆ ಅಪ್ಪ-ಅಮ್ಮ ಹೊಂದಾಣಿಕೆ ಆಗುತ್ತಿಲ್ಲ..ನನ್ನ ಪತಿಗೆ ನನ್ನ ಪೋಷಕರು ಇಷ್ಟವಾಗುತ್ತಿಲ್ಲ..ಈ ರೀತಿಯ ಕಾರಣಗಳನ್ನು ಕೊಟ್ಟು ಪೋಷಕರನ್ನು ವೃದ್ಧಾಶ್ರಮಗಳಿಗೆ ಸೇರಿಸಿರುವ, ಸೇರಿಸಲು ಯೋಚಿಸಿರುವ ಮಕ್ಕಳೇ ಹೆಚ್ಚಾಗಿದ್ದಾರೆ. ಅದರಂತೆ ಇಲ್ಲೋರ್ವ ಪಾಪಿ ಮಗ ಮಾನಸಿಕ ಅಸ್ವಸ್ಥ ತಾಯಿಯನ್ನು ಮಗ ಬಿಟ್ಟು ರಸ್ತೆಯಲ್ಲಿ ಹೋಗಿದ್ದಾನೆ. ಈ ಮನಕಲಕುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಜರುಗಿದೆ. ಕುಡಿದು ಕಾರು ಚಲಾಯಿಸಿ ಡಿವೈಡರ್ ಗೆ ಡಿಕ್ಕಿ: ಚಾಲಕನ … Continue reading ಬರುತ್ತೇನೆ ಇಲ್ಲೇ ಇರು ಎಂದು ಬೀದಿಯಲ್ಲಿ ಮಾನಸಿಕ ಅಸ್ವಸ್ಥ ತಾಯಿ ಬಿಟ್ಟು ಮಗ ಎಸ್ಕೇಪ್!
Copy and paste this URL into your WordPress site to embed
Copy and paste this code into your site to embed