ಬರುತ್ತೇನೆ ಇಲ್ಲೇ ಇರು ಎಂದು ಬೀದಿಯಲ್ಲಿ ಮಾನಸಿಕ ಅಸ್ವಸ್ಥ ತಾಯಿ ಬಿಟ್ಟು ಮಗ ಎಸ್ಕೇಪ್!

ಮಂಡ್ಯ:- ಕಲಿಗಾಲ ಕೆಟ್ಟಿದೆ ಮರ್ರೆ. ವಯಸ್ಸಾದ ತಂದೆ-ತಾಯಿ ಮನೆಯಲ್ಲಿ ಕಿರಿಕಿರಿ..ನನ್ನ ಹೆಂಡತಿ ಮಕ್ಕಳಿಗೆ ಅಪ್ಪ-ಅಮ್ಮ ಹೊಂದಾಣಿಕೆ ಆಗುತ್ತಿಲ್ಲ..ನನ್ನ ಪತಿಗೆ ನನ್ನ ಪೋಷಕರು ಇಷ್ಟವಾಗುತ್ತಿಲ್ಲ..ಈ ರೀತಿಯ ಕಾರಣಗಳನ್ನು ಕೊಟ್ಟು ಪೋಷಕರನ್ನು ವೃದ್ಧಾಶ್ರಮಗಳಿಗೆ ಸೇರಿಸಿರುವ, ಸೇರಿಸಲು ಯೋಚಿಸಿರುವ ಮಕ್ಕಳೇ ಹೆಚ್ಚಾಗಿದ್ದಾರೆ. ಅದರಂತೆ ಇಲ್ಲೋರ್ವ ಪಾಪಿ ಮಗ ಮಾನಸಿಕ ಅಸ್ವಸ್ಥ ತಾಯಿಯನ್ನು ಮಗ ಬಿಟ್ಟು ರಸ್ತೆಯಲ್ಲಿ ಹೋಗಿದ್ದಾನೆ. ಈ ಮನಕಲಕುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಜರುಗಿದೆ. ಕುಡಿದು ಕಾರು ಚಲಾಯಿಸಿ ಡಿವೈಡರ್ ಗೆ ಡಿಕ್ಕಿ: ಚಾಲಕನ … Continue reading ಬರುತ್ತೇನೆ ಇಲ್ಲೇ ಇರು ಎಂದು ಬೀದಿಯಲ್ಲಿ ಮಾನಸಿಕ ಅಸ್ವಸ್ಥ ತಾಯಿ ಬಿಟ್ಟು ಮಗ ಎಸ್ಕೇಪ್!