ಕುಡಿದು ಕಿರುಕುಳ ಕೊಡುತ್ತಿದ್ದ ತಂದೆಯನ್ನೇ ಕೊಂದು ಅಪಘಾತವೆಂದು ಬಿಂಬಿಸಿದ್ದ ಮಗ
ಕಲಬುರಗಿ : ತಂದೆಯನ್ನೇ ಕೊಂದು ಅಪಘಾತವೆಂದು ಬಿಂಬಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. 43 ವರ್ಷದ ರಾಜು ಗಾಯಕವಾಡ ಕೊಲೆಯಾಗಿರುವ ವ್ಯಕ್ತಿ. ಕಲಬುರಗಿ ಹೊರ ವಲಯ ಶಾಹಬಾದ್ ರಸ್ತೆಯಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ರಾಜು ಗಾಯಕವಾಡ ಕೂಲಿ ಕೆಲಸ ಮಾಡುತ್ತಿದ್ದರು. ವಿಜಯಪುರ ಜಿಲ್ಲೆಯ ಇಂಡಿ ಮೂಲದ ರಾಜು ಗಾಯಕವಾಡ ಕುಟುಂಬ ಕಳೆದ 20 ವರ್ಷಗಳಿಂದ ಕಲಬುರಗಿಯಲ್ಲಿ ವಾಸವಿದ್ದು, ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿತ್ತು. ರಂಜಾನ್ ವೇಳೆ ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ: ಸಂಘ ಪರಿವಾರದ ವಿರುದ್ಧ ವಿವಾದಿತ ಪೋಸ್ಟರ್ … Continue reading ಕುಡಿದು ಕಿರುಕುಳ ಕೊಡುತ್ತಿದ್ದ ತಂದೆಯನ್ನೇ ಕೊಂದು ಅಪಘಾತವೆಂದು ಬಿಂಬಿಸಿದ್ದ ಮಗ
Copy and paste this URL into your WordPress site to embed
Copy and paste this code into your site to embed